ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಡ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು ಸ್ವಾಮಿ….!?

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಮನನೊಂದ ಪಿಜಿ ವಿದ್ಯಾರ್ಥಿಗಳು ಕಾಂಗ್ರೆಸ್ ಸರ್ಕಾರಕ್ಕೆ ಚಿ* ತು* ಎಂದು ಉಗಿದಿದ್ದಾರೆ ಏಕೆಂದರೆ ನಾವು 2023-24 ನೇ ಸಾಲಿನಲ್ಲಿ ಪೋಸ್ಟ ಗ್ರ್ಯಾಜುವೇಟ್ ಅಡ್ಮಿಷನ್ ದಾಖಲಾತಿ ಮಾಡಿಕೊಂಡು ಇಂದಿಗೆ ಒಂದು ವರ್ಷಗಳು ಕಳೆಯುತ್ತಿದ್ದರು ಎಸ್ ಎಸ್ ಪಿ ಸ್ಕಾಲರ್ಶಿಪ್ ಸರ್ಕಾರ ಕೊಟ್ಟಿಲ್ಲ ಇದರಿಂದ ನಮ್ಮ ಶೈಕ್ಷಣಿಕ ಸಾಧನೆಗೆ ಸಿದ್ರಾಮಯ್ಯನ ಸರ್ಕಾರ ವಿದ್ಯಾರ್ಥಿಗಳಿಗೆ ಕೂಡಲೆ ಪೆಟ್ಟು ಕೊಟ್ಟು ಶೈಕ್ಷಣಿಕವಾಗಿ ಹಿಂದೆ ಉಳಿಸಿದ್ದಾರೆ.ನಮ್ಮ ವಿದ್ಯಾರ್ಥಿ ವೇತನವನ್ನು ಬೇರೆ ಯಾವುದೋ ಪಂಚ ಗ್ಯಾರೆಂಟಿಗಳಿಗೆ ಬಳಸಿಕೊಂಡು ನಮಗೆ ಅನ್ಯಾಯ ಮಾಡುತ್ತಿದೆ. ಕೇವಲ ಕೆಲವೆ ಕೆಲವು ದಿನಗಳು ಕಾಲವಕಾಶ ಸರ್ಕಾರಕ್ಕೆ ಕೊಡುತ್ತೇವೆ ಒಂದು ವೇಳೆ ಸ್ಕಾಲರ್ಶಿಪ್ ಕೊಡಲು ವಿಳಂಬ ಮಾಡಿದರೆ ನಾವು ಬಡ ವಿದ್ಯಾರ್ಥಿಗಳು ನಮ್ಮ ಹತ್ತಿರ ದುಡ್ಡಿಲ್ಲ ದಾಖಲಾತಿ ರದ್ದಾಗುತ್ತದೆ ದಯವಿಟ್ಟು “ನಮ್ಮ ಹಣ ನಮ್ಮ ಹಕ್ಕು” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸ್ಕಾಲರ್ಶಿಪ್ ಬರದೆ ಹೋದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಿ ವಿಧಾನಸೌಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್ (ಜೇವರ್ಗಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ