ಹೈದ್ರಾಬಾದ ಕರ್ನಾಟಕದ ಲೇಖಕರೂ ಹಾಗೂ ಉಪನ್ಯಾಸಕಿ ಡಾ.ಶೀಲಾದೇವಿ ಬಿರಾದಾರ ಯವರು ಬಂಡಾಯ ಸಾಹಿತ್ಯದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಾಲ್ಕಾರು ಕೃತಿರಚನೆ ಮಾಡಿದ್ದಾರೆ. ಅನ್ಯಾಯ ಮೋಸ ಅನಾಚಾರ ಅತ್ಯಾಚಾರ ಹೀಗೆ ಹಲವಾರು ಸಮಸ್ಯೆಗಳನ್ನು ಕವನ
ರಾಯಚೂರು:ಮಗುವಿಗೆ ತಾಯಿಯ ಹಾಲು ಅಮೃತಕ್ಕೆ ಸಮಾನ ಹಾಲನ್ನು ಮಗುವಿಗೆ ಕುಡಿಸಬೇಕು ಎಂದು ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ ಅವರು ಹೇಳಿದರು. ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಗುಂಜಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ,ಜಿ.ಪಂ