ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೆಂಗಳೂರು ಮೆಟ್ರೋಗೆ “ಬಸವೇಶ್ವರ ಮೆಟ್ರೋ ಎಂದು ಹೆಸರಿಡಲು ಸಂಗಮೇಶ ಎನ್ ಜವಾದಿ ಒತ್ತಾಯ

ಬೀದರ:03 ನೇ ಅಗಸ್ಟ್ 2024 ಮಾನವೀಯತೆಯ ಹರಿಕಾರರು, ಸಮಾನತೆಯ ಪ್ರತಿಪಾದಕರು, ಸತ್ಯ ತತ್ವಕ್ಕಾಗಿ ತಮ್ಮ ಇಡೀ ಬದುಕು ಸಮಾಜದ ಉನ್ನತಿಗಾಗಿ ಮುಡಿಪಾಗಿಟ್ಟು ದುಡಿದ ಸಮಾಜ ಸುಧಾರಕ ಅಣ್ಣ ಬಸವಣ್ಣನವರ ಹೆಸರನ್ನು ಬೆಂಗಳೂರು ಮೆಟ್ರೋಗೆ ನಾಮಕರಣ ಮಾಡಲು ಸಾಹಿತಿ ಪತ್ರಕರ್ತರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ಸಂಗಮೇಶ ಎನ್ ಜವಾದಿ ಪಾಟೀಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಕ್ಕೆ ಭಾವೈಕ್ಯತೆಯ ಸಂದೇಶ ಸಾರಿದ, ಮನುಕುಲದ ಮೇಧಾವಿ ವೈಚಾರಿಕ ಪ್ರಜ್ಞೆಯ ಸಂತರಾದ 12 ನೇ ಶತಮಾನದ ಮಹಾ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಹೆಸರನ್ನು ಬೆಂಗಳೂರಿನ ಮೆಟ್ರೋಗೆ “ಬಸವೇಶ್ವರ ಮೆಟ್ರೋ” ಎಂದು ನಾಮಕರಣ ಮಾಡಿ ಘೋಷಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕೂಡಲೇ ರಾಜ್ಯ ಸರ್ಕಾರವು ಬೆಂಗಳೂರು ಮೆಟ್ರೋಗೆ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲು ಸಂಗಮೇಶ ಎನ್ ಜವಾದಿ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ