ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

5,000 ಸಾವಿರ ವಿವಿಧ ಜಾತಿಯ ಹಾವುಗಳನ್ನು ರಕ್ಷಿಸಿದ ಉರಗ ಪ್ರೇಮಿ ಗುರುಮೂರ್ತಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಒಬ್ಬ ಉರಗ ಪ್ರೇಮಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ಸಮಯದಲ್ಲಿ ಹೊನ್ನಾಳಿಯಿಂದ ಸುಮಾರು ಎರಡು ಕೀಲೋಮೀಟರ್ ದೂರ ಇರುವ ದಿಡಗೂರಿನ ಮಾರುತಿ ನಗರದಲ್ಲಿ ಗುರುಮೂರ್ತಿ ಇವರ ಮನೆ ಯಲ್ಲಿ ಹಾವು ಕಾಣಿಸಿಕೊಳ್ಳುತ್ತದೆ,ನಂತರ ಉರಗ ಪ್ರೇಮಿ ವಸಂತ ಕುಮಾರ್ ಹೊನ್ನಾಳಿ ಇವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ
ನಾನು ಬರುವವರೆಗೆ ಹಾವಿಗೆ ಹೊಡೆಯುವ ಕೆಲಸ ಮಾಡಬೇಡಿ ಎಂದು ಹೇಳಿದರು
ತಕ್ಷಣವೇ ಅಲ್ಲಿಗೆ ಬಂದು ಹಾವನ್ನು ಹಿಡಿದು ಅರಣ್ಯದಲ್ಲಿ ಬಿಟ್ಟರು ಹಾವುಗಳನ್ನು ಕಂಡರೆ ಜನ ಭಯದಿಂದ ಅವುಗಳನ್ನು ಬೆನ್ನಟ್ಟಿ ಹೋಗಿ ಕೊಲ್ಲುವ ಕೆಲಸ ಮಾಡುತ್ತಾರೆ ಅವುಗಳ ಬಗ್ಗೆ ಭಯ ಬೇಡ ನಾವಾಗಿಯೇ ಅವುಗಳಿಗೆ ತೊಂದರೆ ಮಾಡದೆ ಹೊರತು ಅವುಗಳು ನಮಗೆ ತೊಂದರೆ ಮಾಡುವುದಿಲ್ಲ ಎಂದು ಹೇಳಿದರು.
ವಸಂತ್ ಕುಮಾರ್ ಇವರು ಸುಮಾರು 5,000 ಸಾವಿರ ವಿವಿಧ ಜಾತಿಯ ಹಾವುಗಳನ್ನು ಹಿಡಿದು ಅರಣ್ಯದಲ್ಲಿ ಬಿಟ್ಟಿದ್ದಾರೆ ಇವರು ಇವರ ಜೀವನೋಪಾಯಕ್ಕೆ ಪೈಂಟಿಂಗ್ ಮತ್ತು ಆಟೋ ಚಾಲನೆ ಮಾಡುತ್ತಾರೆ
ಇಂತಹ ಉರಗ ಪ್ರೇಮಿಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡುವ ಮೂಲಕ ಸಹಾಯ ಮಾಡಬೇಕು.

ವರದಿ ಪ್ರಭಾಕರ್ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ