ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಂದ ನಾಗದೇವತೆಗೆ ವಿಶೇಷ ಪೂಜೆ

ಬಸವಕಲ್ಯಾಣ: ನಾಗರ ಪಂಚಮಿ ಹಬ್ಬದ ನಿಮಿತ್ಯ ಇಂದು ಬೆಳಗ್ಗೆ ನಗರದ ಕಾಳಿ ಗಲ್ಲಿಯ ಸಮೀಪದಲ್ಲಿರುವ ನಾಗರಕಟ್ಟೆಯಲ್ಲಿ ಸ್ಥಾಪಿತವಾದ ನಾಗ ದೇವತೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಹಾಗೂ ಓಣಿಯ ಮಹಿಳೆಯರೆಲ್ಲರೂ ಸೇರಿ ನಾಗದೇವತೆಗೆ ಹಾಲು ಎರೆಯುವುದರ ಮುಖಾಂತರ ವಿಶೇಷ ಪೂಜೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀ ಶ್ರೀಶೈಲ ವಾತಡೆ, ಕಾರ್ಯದರ್ಶಿ ರವಿ ಸಕಟ, ಬಜರಂಗದಳದ ಸಂಯೋಜಕರಾದ ಶ್ರೀ ರವೀ ನವದ್ಗೆಕರ, ಸಹ ಸಂಯೋಜಕ ಶ್ರೀನಿವಾಸ್ ಬಿರಾದರ, ಗೋರಕ್ಷ ಪ್ರಮುಖ ವಿನೋದ್ ಬಡಗೇಕರ್, ಸುರಕಾ ಪ್ರಮುಖ ಸಚಿನ್ ಸೂರ್ಯವಂಶಿ ಹಾಗೂ ನಗರ ಮಹಿಳಾ ಮೋರ್ಚಾ ಅಧ್ಯಕ್ಷ ಶ್ರೀಮತಿ ಸುರೇಖಾ ಅನ್ನಲೇ ಹಾಗೂ ಓಣಿಯ ಮಹಿಳೆಯರೆಲ್ಲರೂ ಪಾಲ್ಗೊಂಡಿದ್ದರು.

ವರದಿ: ಸಂದೀಪ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ