ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆ.11 ರಂದು ದಾವಣಗೆರೆಯಲ್ಲಿ ಸಮಾಲೋಚನಾ ಸಭೆ

ಹೊನ್ನಾಳಿ,ದಾವಣಗೆರೆ ನಗರದ ಎ.ವಿ.ಕೆ. ಕಾಲೇಜ ರಸ್ತೆಯಲ್ಲಿರುವ ಜಿಲ್ಲಾ ಗುರು ಭವನದಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಅಡಿಯಲ್ಲಿ ನಿವೃತ್ತರಾದ ರಾಜ್ಯ ನೌಕರರ ರಾಜ್ಯ ಮಟ್ಟದ ಸಮಾಲೋಚನಾ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ಈ ತಿಂಗಳಿಂದ ಜಾರಿಯಾಗುತ್ತಿರುವ ಏಳನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಆರ್ಥಿಕ ಸೌಲಭ್ಯದಲ್ಲಿ ಅನ್ಯಾಯವಾಗುತ್ತಿರುವ ಕುರಿತು ಹಾಗೂ ಮುಂದಿನ ನಡೆ ಕುರಿತು ಆರ್ಥಿಕ ಸೌಲಭ್ಯ ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರ್ಕಾರಕ್ಕೆ ಪ್ರಸ್ತಾವನೆ ಸಿದ್ಧಪಡಿಸುವ ದಿಸೆಯಲ್ಲಿ ಸುದೀರ್ಘವಾಗಿ ಚರ್ಚೆಸಲಾಗುವುದು. ಹೀಗಾಗಿ, ನಿವೃತ್ತ ನೌಕರರು ಆಗಮಿಸಿ ಸಲಹೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರ ಸಂಘದ ಅಧ್ಯಕ್ಷರಾದ ಎಂ ಪಿ ಎಂ ಷಣ್ಮುಖಯ್ಯನವರು ತಿಳಿಸಿದರು.
ಸಂಪರ್ಕ ಸಂಖ್ಯೆ 9449100521

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ