ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರಕಾರಿ ಪದವಿ ಪೂರ್ವಕಾಲೇಜ (ಜೂನಿಯರ್ ಕಾಲೇಜ) ಆವರಣದಲ್ಲಿ ಜರುಗಿದ ಸರಕಾರಿ ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ವೈಯಕ್ತಿಕ ಕ್ರೀಡೆಯಲ್ಲಿ ಸರಕಾರಿ ಪ್ರೌಢ ಶಾಲೆ ಡಣಾಪೂರಿನ ಸಂತೋಷ್ ಕೋಟೆ ತಂದೆ ಅಯ್ಯಪ್ಪ ತಾಲೂಕ ಮಟ್ಟದ 100ಮೀಟರ್ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಅದೇ ರೀತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಡಣಾಪೂರ ಮಮತಾ ತಂದೆ ಗವಿಸಿದ್ದಪ್ಪ ತಾಲೂಕು ಮಟ್ಟದ 100ಮೀ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.ಈ ವಿದ್ಯಾಥಿಗಳನ್ನು ಶಾಲೆಯ ಶಿಕ್ಷಕವೃದ್ದ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಎಸ್ ಡಿ ಎಂ ಸಿ ಯವರು ಅಭಿನಂದಿಸಲಾಯಿತು.

ಈ ವೇಳಾ ಶಾಲೆಯ ದೈಹಿಕ ಶಿಕ್ಷಕರಾದ ಚಂದ್ರಶೇಖರ ಜಾಪಾಳ ಶಿಕ್ಷಕರಾದ ಮಾಂತೇಶ ,ಅಯ್ಯನಗೌಡ ,ಚನ್ನಬಸಪ್ಪ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ವೆಂಕಟೇಶ ,ಸಹ ಶಿಕ್ಷಕರಾದ ಶರಣ ಬಸವ , ಶಿವಕುಮಾರ ಶಾಲೆಯ ಶಿಕ್ಷಕಿಯರಾದ ಜ್ಯೋತಿ ಮೆಡಂ ,ಕವಿತಾ ಮೇಡಂ ,ಅಂಜನಮ್ಮ ಇನ್ನಿತರ ಶಿಕ್ಷಕವೃಂದ ಶಾಲೆಯ ಸಿಬ್ಬಂದಿ ವರ್ಗ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಯ ಮಕ್ಕಳು ಭಾಗಿ ಇದ್ದರು.

ವರದಿ:ಹನುಮೇಶ ಭಾವಿಕಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ