ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶನಿಮಹಾತ್ಮ ದೇವಸ್ಥಾನಕ್ಕೆ ತೆಂಗಿನ ಕಾಯಿ ಹೊಡೆಯುವ ಸೇವೆ ಇಲ್ಲ

ಪಾವಗಡ:ಶನಿಮಹಾತ್ಮ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ಬರುವ ಭಕ್ತಾದಿಗಳಲ್ಲಿ ಶನಿಮಹಾತ್ಮ ದೇವಸ್ಥಾನದ ಕಾರ್ಯಕಾರಿ ಸಮಿತಿಯ ಟ್ರಸ್ಟ್ ರವರು ತೆಂಗಿನಕಾಯಿ ಒಡೆಯುವ ಕಾರ್ಯಕ್ರಮವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹೇಳಿದರು.

ಆದರೆ ತೆಂಗಿನಕಾಯಿ ಮಾರುವಂತಹ ಅಂಗಡಿಗಳು ಬರುವ ಭಕ್ತಾದಿಗಳನ್ನು ಎರಡು ತೆಂಗಿನಕಾಯಿಗಳಿಗೆ 400 ರಿಂದ 500 ಗಳು ತೆಗೆದುಕೊಂಡು ಇದ್ದರೆ ಎಂದು ಭಕ್ತಾದಿಗಳು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ತೆಂಗಿನಕಾಯಿ ಹೊಡೆಯದಿದ್ರೆ ನಿಮಗೆ ಶಾಪ ಆಗುತ್ತೆ ಅಂತ ಭಕ್ತಾದಿಗಳಲ್ಲಿ ಅಪನಂಬಿಕೆಯನ್ನು ಹುಟ್ಟಿಸಿ ಕೆಲವೊಂದು ಮಾತುಗಳು ಆಡುವ ಮುಖೇನ ಭಕ್ತಾದಿಗಳಲ್ಲಿ ಭಯವನ್ನು ಹುಟ್ಟಿಸಿ ತೆಂಗಿನಕಾಯಿ ತಗೊಳ್ಳುವಂತೆ ಮಾಡುತ್ತಿದ್ದಾರೆ ಎಂದು ಸ್ವತಹ ಭಕ್ತಾದಿಗಳೇ ಹೇಳಿಕೊಂಡಿದ್ದಾರೆ.
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬೇಗನೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಭಕ್ತಾದಿಗಳು ವಿನಂತಿಸಿಕೊಂಡಿದ್ದಾರೆ.

ವರದಿ :ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ