ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಮಕ್ಕಳಿಗೆ ಊಟದ ತಟ್ಟೆ ಹಾಗೂ ಲೋಟಗಳ ವಿತರಣೆ

ಕೊಪ್ಪಳ/ಗಂಗಾವತಿ:ಕರ್ನಾಟಕ ಮೂಲದ ಶ್ರೀ ಮಹಾಂತೇಶ ಅಭಿಯಂತರರು(ಅಮೇರಿಕಾ) ಇವರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿ ಶಾಲೆಗೆ ಬಿಸಿಊಟ ಹಾಗೂ ಕ್ಷೀರಭಾಗ್ಯ ಯೋಜನೆಗೆ ಅನುಕೂಲಿಸುವಂತೆ 80 ಊಟದ ತಟ್ಟೆಗಳು, 80 ಲೋಟಗಳನ್ನ ದೇಣಿಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮದ ಹಿರಿಯರು ಮುಖ್ಯೋಪಾಧ್ಯಾಯರು ಮಲ್ಲಿಕಾರ್ಜುನ, ಶಿಕ್ಷಕಿಯರು, ಅತಿಥಿ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರು ಮತ್ತು ಮುದ್ದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿರುತ್ತಾರೆ.ಅಲ್ಲದೆ ಈ ದಾನಿಗಳ ಸಹೃದಯತೆಯನ್ನು ಹಾಗೂ ಇವರ ಸೇವಾ ಕಾರ್ಯಕ್ಕೆ ಸಹಕರಿಸಿದ ದೇವೇಂದ್ರಕುಮಾರ್ ಇಮ್ಮಡಿ ಅಭಿಯಂತರರು (ಅಮೆರಿಕ) ಇವರ ಔದಾರ್ಯತೆಯನ್ನು ಸರ್ವರು ಪ್ರಶಂಸಿಸಿದ್ದಾರೆ. ಈ ಒಂದು ವಿತರಣೆಗಾಗಿ ನಮ್ಮ ಶಾಲೆಗೆ ಕೊಡಲು ಸಹಕರಿಸಿದ ಅಶೋಕ ಹೊಸಮನಿ, ಶ್ರೀನಿವಾಸ ಶಿಕ್ಷಕರು ಇವರಿಗೂ ಕೂಡಾ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ