ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ಧಾರವಾಡ:ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಸುಡುಗಾಡು ಸಿದ್ಧ,ಚನ್ನದಾಸರ,ದುಂಗ್ರಿಗ ರಾಶಿ,ಬುಡುಗ ಜಂಗಮ, ಸಿಂಧೋಳು,ಹರಣಿ ಶಿಕಾರಿ,ಹಕ್ಕಿಪಿಕ್ಕಿ,ಸಿಕ್ಕಲಿಗ, ಸಿಲೆಕ್ಯಾತ ಹೀಗೆ ಜಿಲ್ಲೆಯ ನಾನಾ ತಾಲೂಕುಗಳಿಂದ ಹತ್ತಕ್ಕೂ ಹೆಚ್ಚು ಸಮುದಾಯದವರು ವಸತಿ ನಿವೇಶನ ಭೂಮಿ ವಿವಿಧ ಸಾಲ ಸೌಲಭ್ಯ ಅನುದಾನಗಳನ್ನು ಪಡೆಯಲು ಧಾರವಾಡ ಡಿಸಿ ಕಚೇರಿಯ ಬಳಿ ಜಮಾಯಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಧಾರವಾಡ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿ ಮನವಿ ಪತ್ರ ನೀಡಿದರು. ಈ ಸಭೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ಹನುಮಂತ ಲಾಲಪ್ಪ ಟೀ ಕೊಳ್ಳು ಮುರಳಿ ದತ್ತವಾದ ಧಾರವಾಡ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರಾದ ಶ್ರೀ ಲಚ್ಚಪ್ಪ ಚನ್ನ ದಾಸ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜಶೇಖರ ಡೊಕ್ಕಣ್ಣನವರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಆನಂದ ಚೌಹಾಣ ಹನುಮಂತ ಉಳ್ಳಿ ಮತ್ತು ಬೆಳಗಾಂ ಜಿಲ್ಲಾಧ್ಯಕ್ಷರಾದ ಶ್ರೀ ಮಾರುತಿ ಕೊಂಡರೆ ಮತ್ತು ಇನ್ನಿತರ ಅಲೆಮಾರಿ ಬುಡಕಟ್ಟು ಜಿಲ್ಲಾ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿ ಆದಷ್ಟು ಬೇಗ ನಮ್ಮ ಮನವಿಗೆ ಸ್ಪಂದನೆ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.

ವರದಿ-ಮಂಜುನಾಥ್ ಚಿಕ್ಕಣ್ಣನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ