ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೊನ್ನಾಳಿಯಲ್ಲಿ 78 ನೇ ಸ್ವಾಂತಂತ್ರ್ಯ ಸಂಭ್ರಮ, ಸಡಗರ

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ 78 ನೇ ಸ್ವಾಂತಂತ್ರ್ಯ ದಿನಾಚರಣೆ ಸಂಭ್ರಮ ಜೋರಾಗಿಯೇ ನಡೆಯಿತು.ಪುರಸಭೆಯಲ್ಲಿ ಉಪ ವಿಭಾಗಾಧಿಕಾರಿ ಅಭಿಷೇಕ್.ವಿ. ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಪಟ್ಟ ರಾಜೇಗೌಡ, ಪುರಸಭೆಯ ಮುಖ್ಯಾಧಿಕಾರಿ ಲೀಲಾವತಿ, ಪುರಸಭೆಯ ಸದಸ್ಯರು, ಪೌರಕಾರ್ಮಿಕರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಅಭಿಷೇಕ್.ವಿ. ಹಲವಾರು ವರ್ಷಗಳಿಂದ ನಾವು ಬ್ರಿಟಿಷ್ ಕಪಿಮುಷ್ಟಿಯಲ್ಲಿ ಇದ್ದೆವು ನಮ್ಮ ದೇಶ ಭಕ್ತರು ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ತ್ಯಾಗ ಬಲಿದಾನಗಳ ಮೂಲಕ ನಮ್ಮನ್ನು ಬ್ರಿಟಿಷ್ರರ ಸಂಕೋಲೆಯಿಂದ ಬಿಡಿಸಿ ಸ್ವಾತಂತ್ರ್ಯ ತಂದುಕೊಟ್ಟ ದಿನವೇ ಅಗಸ್ಟ್ 14 ರಾತ್ರಿ 12 ಘಂಟಗೆ 1945 ರಂದು ನಮ್ಮ ದೇಶವನ್ನು ತೊರೆದು ಹೊದರು ಕ್ರೀಡಾಂಗಣದಲ್ಲಿ ವಿವಿಧ ಶಾಲೆಗಳ ಮಕ್ಕಳು ಮತ್ತು ಪೋಲಿಸ್ ಇಲಾಖೆ ಅಧಿಕಾರಿಗಳು,ಹೋಂ ಗಾರ್ಡ ಗಳು, ಅಧಿಕಾರಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

ವರದಿ-ಪ್ರಭಾಕರ್ ಡಿ.ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ