ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಧಾರವಾಡದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆ”

ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ಧಾರವಾಡ ಶ್ರೀನಗರ ವೃತ್ತದಲ್ಲಿ ಸ್ವಾತಂತ್ರೋತ್ಸವದ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮತ್ತು ಬೆಳ್ಳಕ್ಕಿ ವಹಿಸಿದ್ದರು, ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಅತಿಥಿಗಳಾಗಿ ಪೌರ ಕಾರ್ಮಿಕರಾದ ಶ್ರೀಮತಿ ಎಲ್ಲವ್ವ ಮಾದರಯವರು ಧ್ವಜಾರೋಹಣ ವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ, ಜಗದೀಶ್ ಜಾದವ, ಮಲ್ಲಿಕಾರ್ಜುನ ಅಸುಂಡಿ, ಅನ್ವರ ನದಾಫ ಪ್ರಮೋದ ಶೆಟ್ಟಿ, ಗಣೇಶ ಹತ್ತಿವರ, ಮೆಹಬೂಬ ಪಠಾಣ, ಗೌಸ ನವಲೂರು, ಬಸವರಾಜ ಹುಬ್ಬಳ್ಳಿ, ಶಿವಾನಂದ ಹೊಸಮನಿ, ಸುಭಾಷ ಬರ್ಮಗೌಡ್ರ, ಚೆನ್ನಯ್ಯ ಪೂಜಾರ, ಖತುಬುದ್ದಿನ ಅಳವಾಡಿಕರ, ಎ,ಬಿ ಅವ್ವನವರ, ಮಹಾಂತೇಶ ಕೌಜಲಗಿ, ಯೋಗೇಶ ಪೋಳ, ರವಿ ಪಾಟೀಲ, ಪ್ರದೀಪ ಪಾಟೀಲ, ನಾಗರಾಳ ಹೊಸಮನಿ, ಮಂಜುನಾಥ ಅಂಗಡಿ, ಪ್ರಭಾ ಪಾಟೀಲ, ಭಾರತಿ ನವಲಗುಂದ, ಮೇಘಾ ಕದಂ,ರೇಖಾ ಸವದತ್ತಿ, ಕಾವೇರಿ ಹೊಸಮನಿ ಮುಂತಾದವರು ಉಪಸ್ಥಿತರಿದ್ದರು.

ವರದಿ-ಸದಾಶಿವ.ಭೀ.ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ