ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಂಡಳ್ಳಿ ಗ್ರಾಮದಲ್ಲಿ ಇಂದು 78 ನೇ ಸ್ವತಂತ್ರ ದಿನ ಆಚರಣೆ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಮುಸ್ಲಿಂ ಯೂತ್ ಕಮಿಟಿ ವತಿಯಿಂದ ಧ್ವಜಾರೋಹಣ ಮಾಡುವ ಮೂಲಕ ಬಂಡಳ್ಳಿ ಗ್ರಾಮದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರೆಲ್ಲರೂ ಹಾಗೂ ಮುಸ್ಲಿಂ ಮೌಲ್ವಿ ಗಳು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತಕ್ಕೆ ಸ್ವಾತಂತ್ರ್ಯ ತರಲು ತ್ಯಾಗ ಬಲಿದಾನ ಶ್ರಮಪಟ್ಟ ವೀರರನ್ನು ನೆನೆಯುತ್ತಾ ಅವರ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡಿದರು ನಂತರ ಗ್ರಾಮಸ್ಥರೆಲ್ಲರೂ ಸಿಹಿ ಹಂಚಿ ಸಂಭ್ರಮಿಸಿದರು ಈ ಸಂದರ್ಭದಲ್ಲಿ
ಅಧ್ಯಕ್ಷತೆ ವಹಿಸಿದ್ದರು ಮುಖಂಡರಾದ ಜುಲ್ಫಿಕರ್ ಅಹಮದ್ ಮುಖ್ಯ ಅತಿಥಿ ಡಾ. ನಾಗಲಿಂಗಪ್ಪಚಾರಿ, ಹಾಗೂ ಮುಖಂಡರಾದ ನಿಂಗರಾಜು , ನಾಗಯ್ಯ ,ಚಾಮುಲ್ ನಿರ್ದೇಶಕರು ಶಾಹುಲ್ ಅಹಮದ್, ಮದ್ರಸ ಗುರುಗಳು ಹಾಗೂ ಮುಸ್ಲಿಂ ಯೂತ್ ಕಮಿಟಿ ಪದಾಧಿಕಾರಿಗಳು ಗ್ರಾಮಸ್ಥರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ