ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ. ಜಗದೀಶ ಬೈರಮಟ್ಟಿ ಪ್ರಾಚಾರ್ಯರಿಗೆ ಗೌರವ ಸನ್ಮಾನ

ಬಾಗಲಕೋಟೆ: ತಾಲೂಕಿನ ಬೇವೂರ್ ಗ್ರಾಮದ ಆದರ್ಶ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಗದೀಶ ಗು. ಬೈರಮಟ್ಟಿಯವರಿಗೆ ೭೮ ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ. ಜಿ. ಮಾಗನೂರ, ಶ್ರೀ ರತನಕುಮಾರ ವ್ಶೆಜಾಪೂರ ಸೇರಿದಂತೆ ಕಾರ್ಯಕಾರಿಣಿಮಂಡಳಿಯ ಸದಸ್ಯರು ಇತ್ತಿಚಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಡಾ. ಎಸ್. ಆರ್ ಚನ್ನವೀರಪ್ಪ ಅವರ ಮಾರ್ಗದರ್ಶನದಲ್ಲಿ “ ಆಧುನಿಕ ವಚನ ಪರಂಪರೆ ಮತ್ತು ನಿರುಪಾಧೀಶರ ವಚನಗಳು” ಎಂಬ ವಿಷಯದ ಮೇಲೆ ಪ್ರಬಂಧ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಕ್ಕಾಗಿ ಗೌರವ ಸನ್ಮಾನವನ್ನು ಸಮರ್ಪಿಸಿ ಅಭಿನಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ