ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಪದವಿಪೂರ್ವ ಕಾಲೇಜು ಕಟಕೋಳದಲ್ಲಿ ಧ್ವಜಾರೋಹಣ

ಬೆಳಗಾವಿ:ಸರ್ಕಾರಿ ಪದವಿಪೂರ್ವ ಕಾಲೇಜು ಕಟಕೋಳ ಪ್ರಾಂಶುಪಾಲರಾದ ಶ್ರೀಮತಿ ಕಲಾವತಿ ಕುಂದಗಿ ಮೇಡಂ ಇವರು ಮಹಾತ್ಮ ಗಾಂಧೀಜಿ ಡಾ. ಬಿಆರ್ ಅಂಬೇಡ್ಕರ್ ಇವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಉಪಾಧ್ಯಕ್ಷರಾದ ಅಜ್ಜಪ್ಪ ಪಾನಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಗ್ರಾಮ ಪಂಚಾಯತಿಯ ಸದಸ್ಯರಾದ ಸಿದ್ದರಾಯ ಹೊಸಮನಿ ಸಿದ್ದು ಮುದುವರಿ ರಮೇಶ್ ಕಾಡಿಶ್ನವರ್ ಗಂಗಾಧರ್ ಮಹೇಶ್ ದೇಸಾಯಿ ಕಟುಕು ಗ್ರಾಮದ ಮುಖಂಡರು ಲಕ್ಷ್ಮಣ್ ಕಾಮಣ್ಣನವರ್ ಈರಣ್ಣ ಬಂಡಳ್ಳಿ ಮಲ್ಲನಗೌಡ ಸುರೇಖಾ ಹಾಗೂ ಮಾಧ್ಯಮ ಮಿತ್ರರು ಹಾಜರಿದ್ದರು ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿಯಾದ ಮಂಜುನಾಥ್ ಮನವರಿ ಸೋಮು ನರಗುಂದ ರಾಜು ನಾಯಕರ ಸಿದ್ದು ಹದ್ದಿ ಕುಮಾರಿ ಅನು ತಳವಾರ್ ಶ್ರೀಮತಿ ಶಿಲ್ಪ ಕೊಳದೂರ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯಿಂದ ದೇಶಭಕ್ತಿ ಗೀತೆ ಭಾಷಣ ಮತ್ತು ಮಿಮಿಕ್ರಿ ಮುಂತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವರದಿ ಕರಿಯಪ್ಪ ಮಾದರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ