ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಪೂಜಿನಗರ ಬನಶಂಕರಿ ದೇವಸ್ಥಾನದಲ್ಲಿ ಯಜುರ್ ಉಪಕರ್ಮ ಆಚರಣೆ

ಶಿವಮೊಗ್ಗ : ಮಾತಾ ಅಮ್ಮನವರ ಸನ್ನಿಧಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆ.೧೯ರ ಸೋಮವಾರ ಕುಲಬಾಂಧವರಿಗೆ ಹಾಗೂ ಭಕ್ತಾದಿಗಳಿಗೆ ಯಜ್ಞೋಪವೀತವನ್ನು ವಿತರಿಸಲಾಗುವುದು.ಅಮ್ಮನವರಿಗೆ ವಿಶೇಷ ಅಭಿಷೇಕ ಪೂಜಾ ಅಲಂಕಾರಗಳನ್ನು ಏರ್ಪಡಿಸಿದೆ.ಬೆಳಿಗ್ಗೆ ೯ ಗಂಟೆಗೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗವಿದೆ.ಭಕ್ತರು ಮತ್ತು ಕುಲಬಾಂಧವರು ಅಮ್ಮನವರ ಸನ್ನಿಧಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ದೇವತಾ ಕಾರ್ಯಗಳಲ್ಲಿ ಭಾಗವಹಿಸಿ ಅಮ್ಮನ ಕೃಪೆಗೆ ಪಾತ್ರರಾಗಲು ಅಧ್ಯಕ್ಷ ಬಿ ಸತೀಶ್ ಕುಮಾರ್ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ೯೪೪೮೬೨೦೭೦೧ ಸಂಪರ್ಕಿಸಿ.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ