ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಸಂಚಾರಿ ಸಮಸ್ಯೆಗಳ ಬಗ್ಗೆ ಚರ್ಚೆ

ಬಳ್ಳಾರಿ: ನಗರದ ಬಿಡಿಎ ಮೈದಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ಮಹಾ ಪೌರರಾದ ಮಾನ್ಯ ಮುಲ್ಲಂಗಿ ನಂದೀಶ್ ಮತ್ತು ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ ಅಯ್ಯನಗೌಡ ಪಾಟೀಲ್ ಅವರು ಸಂಯೋಜಿಸಿದ ರಸ್ತೆ ಸುರಕ್ಷೆ ಮತ್ತು ಅರಿವು ಮೂಡಿಸುವ ಸಭೆಯನ್ನು ಏರ್ಪಡಿಸಿದ್ದರು ಈ ಸಭೆಯಲ್ಲಿ ವಾಹನ ಚಾಲಕರ ಸಂಘದ ಅಧ್ಯಕ್ಷರಾದ ಶ್ರೀ ಹುಂಡೇಕಾರ್ ರಾಜೇಶ್ ಅವರು ಭಾಗವಹಿಸಿ ಬಳ್ಳಾರಿ ನಗರದಲ್ಲಿ ಇರುವ ಸಂಚಾರಿ ಸಮಸ್ಯೆಗಳ ರಸ್ತೆ ಅಭಿವೃದ್ಧಿ ಬಗ್ಗೆ ಪಾರ್ಕಿಂಗ್ ಅಲಟ್ಮೆಂಟ್ ವ್ಯವಸ್ಥೆ ಬಗ್ಗೆ ವಿವರಿಸಲಾಯಿತು ಮಹಾನಗರ ಪಾಲಿಕೆಯವರು ಬಳ್ಳಾರಿ ಅಭಿವೃದ್ಧಿಗಾಗಿ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಾವು ಕೈಜೋಡಿಸಿ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಕೆ ತಾಯಪ್ಪ ಅವರು ಮತ್ತು ವಾಹನ ಚಾಲಕರ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ