ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುಸಿದ ರಸ್ತೆ ಆತಂಕದಲ್ಲಿ ಮಕ್ಕಳು ಶಿಕ್ಷಕರ ಓಡಾಟ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಹೊರವಲಯದಲ್ಲಿ ಇರುವ ಮೂರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ಕುಸಿದಿದ್ದು ದಿನ ಬೆಳಗಾದರೂ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ತಿರುಗಾಡುವಂತಾಗಿದೆ ಹಾಗೆ ವಸತಿ ಶಾಲೆಗೆ ಅಂಟಿಕೊಂಡು ಹಳ್ಳ ಇದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿನಗಳು ಶಾಲೆಗೆ ಸಮರ್ಪಕ ರಕ್ಷಣಾ ಗೋಡೆ ಇಲ್ಲದಿರುವುದು ದುರದೃಷ್ಟಕರ ಸಂಗತಿ ಎಂದು ವಸತಿ ಶಾಲೆಯ ಪಾಲಕರಾದ ಚನ್ನಪ್ಪ ಆಂದೆಲಿ ಪತ್ರಿಕೆಗೆ ತಿಳಿಸಿದ್ದಾರೆ ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿನಗಳು ಜಾಲಹಳ್ಳಿ ವಸತಿ ಶಾಲೆಯ ಕಡೆ ಗಮನಹರಿಸಿ ಮಕ್ಕಳಿಗೆ ಶಿಕ್ಷಕರಿಗೆ ತಿರುಗಾಡಲು ಅನುಕೂಲ ಮಾಡಿಕೊಡಬಹುದಾ ಎಂದು ಕಾದು ನೋಡಬೇಕಾಗಿದೆ.

ವರದಿ: ಶರಣು ಹುಣಸಗಿ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ