ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಶರಣ ನೂಲಿಯ ಚಂದಯ್ಯ ಜಯಂತಿ

ಪಾವಗಡ:19ನೇ ಶತಮಾನದ ಕಾಯಕಯೋಗಿ ವಚನಕಾರ ನೂಲಿಯ ಚಂದಯ್ಯನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಉಪತಹಶೀಲ್ದಾರ್ ನರಸಿಂಹ ಮೂರ್ತಿರವರು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಯಂತಿಯಲ್ಲಿ ಮಾತನಾಡಿ ತಿಳಿಸಿದರು.

ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ಶಿವಶರಣ ನೂಲಿಯ ಚಂದಯ್ಯನ 917ನೇ ಜಯಂತಿಯನ್ನು ಜಯಂತಿಯನ್ನು ಉದ್ದೇಶಿಸಿ ತಾಲೂಕು ಕೊರಚ ಸಮುದಾಯದ ಅಧ್ಯಕ್ಷ ಲೈನ್ ಮ್ಯಾನ್ ಗಂಗಪ್ಪ ಮಾತನಾಡಿ ತಾಲೂಕಿನಲ್ಲಿ ಕೊರಚ ಸಮುದಾಯವು ಅತ್ಯಂತ ಹಿಂದುಳಿದ ಬಡ ಸಮುದಾಯ ವಾಗಿದ್ದು ಸಮುದಾಯದ ಬಂಧುಗಳು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಶೈಕ್ಷಣಿಕವಾಗಿ ಸರ್ಕಾರ ನೀಡುವ ಸೌಲಭ್ಯವನ್ನು ಪಡೆದು ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ರಾಜಗೋಪಾಲ್. ಗುತ್ತಿಗೆದಾರರಾದ ಎ. ತಿಮ್ಮರಾಜು. ಸಂಘದ ಕಾರ್ಯದರ್ಶಿ ವೀರಭದ್ರಪ್ಪ. ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮುತ್ಯಾಲಪ್ಪ. ಈರಣ್ಣ . ನಾರಾಯಣ. ನಾಗರಾಜಪ್ಪ ಸಮುದಾಯದ ಬಂಧುಗಳು ಹಾಗೂ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ :ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ