ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೋಟೆಗಳನ್ನು ರಕ್ಷಿಸಲು ತಹಶೀಲ್ದಾರ್ ವರದರಾಜ ಅವರಿಗೆ ಮನವಿ ಪತ್ರ ಸಲ್ಲಿಕೆ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಹಾಗೂ ಪಾವಗಡ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ವತಿಯಿಂದ ಪಾವಗಡ ಮತ್ತು ನಿಡಗಲ್ ಕೋಟೆಗಳನ್ನು ರಕ್ಷಿಸಲು ತಹಶೀಲ್ದಾರ್ ವರದರಾಜ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು‌.ಈ ಸಂದರ್ಭದಲ್ಲಿ ಜಾಗೃತಿ ವೇದಿಕೆಯ ಅಧ್ಯಕ್ಷ ಪಾಳೇಗಾರ್ ಲೋಕೇಶ್. ಪಾವಗಡ ವಾಲ್ಮೀಕಿ ಯುವಕರ ಸಂಘದ ಅಧ್ಯಕ್ಷ ನರಸಿಂಹ ಕೃಷ್ಣ. ವಾಲ್ಮೀಕಿ ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಕರವೇ ಅಧ್ಯಕ್ಷ ಲಕ್ಷ್ಮೀನಾರಾಯಣ,ಮಾದಿಗ ಸಂಘಟನೆಯ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ,ಸಮುದಾಯದ ಮುಖಂಡರಾದ ಬೇಕರಿ ನಾಗರಾಜ್, ಹರ್ಷ ಈರಣ್ಣ,ಮಲ್ಲಿಕಾರ್ಜುನ್, ವಕೀಲ ಹನುಮಂತರಾಯಪ್ಪ ಹಾಜರಿದ್ದರು.

ವರೆದಿ :ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ