ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೆಕಿನಾಳ ಗ್ರಾಮ ಪಂಚಾಯಿತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಮಾಡಲಾಯಿತು ಹಾಗೂ ಹಿಂದುಳಿದ ಶ್ರೇಯೋಬ್ರಿದ್ದಿಗೆ ಶ್ರಮಿಸಿದ ಮಹಾಪುರುಷ ಸಾಮಾಜಿಕ ಧಾರ್ಮಿಕ,ಶೈಕ್ಷಣಿಕ ಪರಿವರ್ತನೆಯ ಹರಿಕಾರರಾದ ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚರಿಸಲಾಯಿತು. ಈ ಕಾರ್ಯ ಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ರವಿ ಸುಧಾಕರ್ ಸದ್ಯಸರಾದ ಶ್ರೀ ಶೈಲ ಸಜ್ಜನ ನಿಂಗಣಗೌಡ ವಣಿಕಿಹಾಲ್ ಮುದಕಪ್ಪ ದೋರಿ ಪಂಚಾಯಿತಿ ಕಾರ್ಯದರ್ಶಿ ಶಾಂತಯ್ಯ ಗುರು ಬಸವರಾಜ್ ದೋರಿ ಬಸಯ್ಯ ಮಠ ಗಂಗಪ್ಪ ಚಲವಾದಿ ರವಿ ಇಳಗೇರ್ ಶಿವಯ್ಯ್ ಇಳಗೇರ್ ರವಿ ಮಪಗರ ರಾಮು ಮಾದರ ಹನಮಂತ ಭಂಜತ್ರಿ ಇತರೆ ಮುಖಂಡರು ಹಾಜರಿದ್ದರು.

ವರದಿ:ಪರಶುರಾಮ ಈಳಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ