
ಬೋಡರಹಳ್ಳಿ ಗ್ರಾಮದ ಸ್ಮಶಾನದ ದಾರಿಗೆ ಶವದೊಂದಿಗೆ ಪ್ರತಿಭಟನೆ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬೋಡರಹಳ್ಳಿ ಗ್ರಾಮದ ಸ್ಮಶಾನ ಮತ್ತು ಸ್ಮಶಾನಕ್ಕೆ ದಾರಿ ಬಿಡಿಸಿಕೊಡಿ ಎಂದು ಮೃತ ರಾಮಾಂಜಿನಪ್ಪ (35) ರವರ ಶವದೊಂದಿಗೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಪ್ರತಿಭಟಿಸಿರುವ ಘಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬೋಡರಹಳ್ಳಿ ಗ್ರಾಮದ ಸ್ಮಶಾನ ಮತ್ತು ಸ್ಮಶಾನಕ್ಕೆ ದಾರಿ ಬಿಡಿಸಿಕೊಡಿ ಎಂದು ಮೃತ ರಾಮಾಂಜಿನಪ್ಪ (35) ರವರ ಶವದೊಂದಿಗೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಪ್ರತಿಭಟಿಸಿರುವ ಘಟನೆ

ಕಲಬುರಗಿ:ಕರ್ನಾಟಕ ರಾಜ್ಯದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಇರುವ ಈ ನಿಸ್ವಾರ್ಥಿಯ ಸಮಾಜದ ಸೇವಕನಿಗೆ ಸಮಾಜದ ಸೇವೆಯಲ್ಲಿ ಗುರುತಿಸಿ ಅವರಿಗೆ ಉತ್ತರ ಪ್ರದೇಶದ ದ ಫೇರ್ ವಿಜನ್ ಫೌಂಡೇಶನ್ ವತಿಯಿಂದ

ಶಿವಮೊಗ್ಗ:ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು

ಶಿವಮೊಗ್ಗ : ನಗರದ O T ರಸ್ತೆಯ ಗುಜರಿ ಅಂಗಡಿಯಲ್ಲಿ ಸುಮಾರು 2 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು ಗಾಬರಿಗೊಂಡ ಸ್ಥಳೀಯರು ಕೊಡಲೆ ಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗತಜ್ಞರಾದ ಜಯಂತ್

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ,ಸಾರಿಗೆ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆಗೆ ಇದುವರೆಗೂ ದುರಸ್ತಿ ಭಾಗ್ಯವಿಲ್ಲವೆಂದು ಗುಂಡ್ಲಹಳ್ಳಿ ರಮೇಶ್ ಆರೋಪಿಸಿದ್ದಾರೆ. ಪರಿಶಿಷ್ಟ ಪಂಗಡ ಸಮಾಜಕಲ್ಯಾಣ ಇಲಾಖೆಯಿಂದನಡೆಯುತ್ತಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ 125 ವಿದ್ಯಾರ್ಥಿಗಳು ವಿದ್ಯಾಭ್ಯಾಸ

ರಾಮಪುರ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಎಂ.ಆರ್ ಮಂಜುನಾಥ್ ಅವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಹನೂರು ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣವಿದ್ದು ಇಲ್ಲಿನ ಸ್ಥಳೀಯ ಜನರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಸಂದರ್ಭದಲ್ಲಿ ಈ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು, ಹಗರಿಬೊಮ್ಮನಹಳ್ಳಿ ತಾಲೂಕು ಹಡಗಲಿ ತಾಲೂಕಿನ ವಿವಿದ ಗ್ರಾಮಗಳಲ್ಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ(ನರೇಗಾ)ಯೋಜನೆ ಕಾರ್ಮಿಕ ಮಹಿಳೆಯರು, ಗ್ರಾಕುಸ್ ಸಂಸ್ಥೆಯ ನಿರ್ದೇಶನದಂತೆ ಗ್ರಾಕೂಸ್ ಕಾರ್ಯಕರ್ತೆಯರ ನೇತೃತ್ವದಲ್ಲಿ ವಿಶಿಷ್ಠ ರೀತಿಯಲ್ಲಿ “ರಾಖಿ ಚಳುವಳಿ”

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪ್ರದಾನ ಅಂಚೆ ಕಚೇರಿ ಮುಂಭಾಗ ವಾಣಿಜ್ಯ ಮಳಿಗೆ ನಿರ್ಮಿಸಲು ಐತಿಹಾಸಿಕ ಕೋಟೆಗೆ ಲಗತ್ತಾಗಿ ಸುಮಾರು ಹತ್ತನ್ನೆರಡು ಆಳವಾಗಿ ಜೆ ಸಿ ಬಿ ಯಿಂದ ಮಣ್ಣು ತೆಗೆಯುವಾಗ ಐತಿಹಾಸಿಕ ಕೋಟೆ

ಚಾಮರಾಜನಗರ:ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ MLC ಐವನ್ ಡಿಸೋಜ ವಿರುದ್ದ ಜಿಲ್ಲಾ ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ
Website Design and Development By ❤ Serverhug Web Solutions