ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಕಟಣೆ:ಭಾರತೀಯ ವಿಕಲಚೇತನರ ಸಂಘ ನೋಂದಣಿ

ಶಿವಮೊಗ್ಗ:ಭಾರತೀಯ ವಿಕಲಚೇತನರ ಸಬಲೀಕರಣ ಸಂಘ ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ವಿಕಲಚೇತನರ ವಿವಿಧ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಸಮಸ್ಯೆಗಳ ಪರಿಹಾರಕ್ಕೆ ನಿರಂತರವಾಗಿ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು ಇದೀಗ ಸೊಸೈಟಿ ರಿಜಿಸ್ಟ್ರೇಷನ್ ಕಾಯಿದೆ 1960 ಪ್ರಕಾರ ನೋಂದಣಿಗೊಂಡಿದ್ದು ನಾಗರಿಕರು, ವಿಕಲಚೇತನರು ನಮ್ಮ ಸಂಘಟನೆಗೆ ಬೆಂಬಲಿಸಬೇಕೆಂದು ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರಲ್ಲದೆ, ಆಸಕ್ತರು ವಾಟ್ಸ್ ಆಪ್ ನಂಬರ್ 9482533747/9972009435 ಇದಕ್ಕೆ ಸಂದೇಶ ಕಳುಹಿಸಿ ತಮ್ಮ ಅಹವಾಲುಗಳನ್ನು ದಾಖಲಿಸಿಕೊಳ್ಳಲು ವಿನಂತಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ