ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ಬೆಂಗಳೂರು ಸಮೀಪ ಎರಡು ಸಾವಿರ ಎಕ್ರೆಯಲ್ಲಿ KHIR city ದೊಡ್ಡಬಳ್ಳಾಪುರ ಮತ್ತು ದಾಬಸ್ ಪೇಟೆಯ ಸಮೀಪದಲ್ಲಿ ಸ್ಥಾಪಿಸುತ್ತಿರುವ ಈ ಒಂದು ಕಾಮಗಾರಿಯನ್ನು ನಮ್ಮ ಕೊಪ್ಪಳಕ್ಕೆ ಅವಕಾಶ ಮಾಡಿಕೊಟ್ಟರೆ ಇಲ್ಲಿಯ ಯುವ ಸಬಲೀಕರಣಕ್ಕೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಒಂದಿಷ್ಟು ಸಹಾಯವಾಗುತ್ತದೆ ಹಾಗಾಗಿ ಈ ಮೂಲಕ ಜಿಲ್ಲಾ ಅಧಿಕಾರಿಗಳಿಗೆ ಮತ್ತು ಜಿಲ್ಲಾ ದಂಡಾಧಿಕಾರಿಗಳಿಗೆ ಅವರಿಗೆ ಮನವಿ ಮಾಡಲಾಯಿತು. ಈ ಒಂದು ಸಂದರ್ಭದಲ್ಲಿ ಕೊಪ್ಪಳದ ಹಿರಿಯ ಸಾಹಿತಿಗಳು ಹೋರಾಟಗಾರರು ಅಲ್ಲಮಪ್ರಭು ಬೆಟ್ಟದೂರು, ದ್ರಾವಿಡ ಕನ್ನಡಿಗರು ಚಳುವಳಿಯ ಯಮನೂರಪ್ಪ ಹಳ್ಳೇರ, ಲೋಹಿತ್ ಕಮ್ಮಾರ, ಶಿವರಾಜ್ ನಾಯಕ್, ಸಂಜೀವ ಇಂಗಳದಾಳ, ಎ.ಎಸ್ ಗಫರ್ ಇನ್ನಿತರ ಯುವಕರು ಸೇರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ