ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಾವಗಡ ತಾಲ್ಲೂಕ್ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಕಚೇರಿ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಬಹಳ ಅಚ್ಚುಕಟ್ಟಾಗಿ ಆಚರಣೆ ಮಾಡಲಾಯಿತು.
ತಹಶೀಲ್ದಾರಾದ ವರದರಾಜು ಮಾತನಾಡಿ ಕೃಷ್ಣಾಷ್ಟಮಿಯನ್ನು ಕೇವಲ ಕರ್ನಾಟಕ, ಭಾರತ ಮಾತ್ರ ಅಲ್ಲದೆ ವಿಶ್ವದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರದಿಂದ ಆಚರಣೆಯನ್ನು ಮಾಡುತ್ತಿದ್ದಾರೆ. ಶ್ರೀ ಕೃಷ್ಣನ ಬಾಲ್ಯ ಜೀವನ ಅಂದರೆ ಪ್ರತಿಯೊಬ್ಬರಿಗೂ ಇಷ್ಟವಾಗುತ್ತೆ.ಮಹಾಭಾರತದ ಸೂತ್ರದಾರರೇ ಶ್ರೀ ಕೃಷ್ಣ ಪರಮಾತ್ಮ ಎಂದು ಹೇಳಿದರು.ಈ ಸಂದರ್ಭದಲ್ಲಿ ಮೈಲಾರೆಡ್ಡಿ, ಮುಗ್ದಾಳ್ ಬೆಟ್ಟ ನರಸಿಂಹಪ್ಪ, ಅಂಜನ್ ಕುಮಾರ್, ಭರತ್ ಕುಮಾರ್ ನೆರಳಕುಂಟೆ, ಶಿವಕುಮಾರಪ್ಪ, ಸುಬ್ರಾಯಪ್ಪ ನಿವೃತ್ತಿ ಪ್ರಾಂಶುಪಾಲರು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ಚಿಕ್ಕಣ್ಣ ಣ್ಣఅ ರಾಜಗೋಪಾಣ್ಣ ತಾಲ್ಲೂಕು ಅಧಿಕಾರಿ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:ಕೆ ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ