ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಾಜ ಸೇವಕ ಅಪ್ರೋಜ ಪಾಷಾ ಸನ್ಮಾನ

ಬಾಗಲಕೋಟೆ:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸಯೋಗದಲ್ಲಿ ರೋಟರಿ ಬೆಂಗಳೂರು ಎಚ್ ಎಸ್ ಆರ್ ಕ್ಲಬ್ ಆಯೋಜಿಸಿದ್ದ ಸೈನಿಕರೊಂದಿಗೆ ರಕ್ಷಾಬಂಧನದ ಸಂದರ್ಭದಲ್ಲಿ ಬೆಂಗಳೂರಿನ ಯಶವಂತಪುರದ ನಿವಾಸಿ ಸಮಾಜ ಸೇವಕ ಅಪ್ರೋಜ ಪಾಷಾ,ಅವರು ಸಮಾಜಕ್ಕೆ ವಿವಿಧ ರೀತಿಯಲ್ಲಿ ತಮ್ಮ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅವರನ್ನು ಸಂಘದ ಪ್ರಮುಖರಾದ ಡಾ. ಶಿವಣ್ಣ ಎಂ ಕ್ಯಾಪ್ಟನ್ ಗುರು ನಾಯಕ್ ಕ್ಯಾಪ್ಟನ್ ವೀರಪ್ಪ ಮೇಜರ್ ವಿನಾಯಕ್ ಇತರೆ ಸದಸ್ಯರು ಸನ್ಮಾನಿಸಿದರು.
ಸನ್ಮಾನಿತ ಅಪ್ರೋಜ ಪಾಷಾ ಮಾತನಾಡಿ ಸಮಾಜಕ್ಕೆ ವಿವಿಧ ರೀತಿಯಲ್ಲಿ ನನ್ನ ವಿಶ್ವಾಸ ಸೇವೆಯನ್ನು ಗುರುತಿಸಿ ನನ್ನನ್ನು ಸನ್ಮಾನಿಸಿದ ಸಂಘದ ಪದಾಧಿಕಾರಿಗಳಿಗೆ ಆಭಾರಿಯಾಗಿದ್ದೇನೆ ಎಂದರಲ್ಲದೆ ಸಮಾಜ ಸೇವೆ ಮಾಡಲು ಬಡವರ ದೀನದಲಿತರ ಪರವಾಗಿ ನಿಸ್ವಾರ್ಥದಿಂದ ಕೆಲಸ ಮಾಡುತ್ತಿದ್ದು ಎಂದರಲ್ಲದೆ ಸನ್ಮಾನದಿಂದ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ನಾನು ಇನ್ನೂ ಸಮಾಜ ಸೇವೆ ಮಾಡಲೆಂದು ಪ್ರೋತ್ಸಾಹಿಸಲು ನನ್ನನ್ನು ಸನ್ಮಾನ ಮಾಡಿದ್ದೀರೆಂದು ನಾನು ಅಂದುಕೊಂಡಿದ್ದೇನೆ ಎಂದು ಅವರು ತಿಳಿಸಿದರು.ಮುಂದುವರೆದು ರಾಷ್ಟ್ರಕ್ಕಾಗಿ ಸಾಯಲು ಸಿದ್ದರಾಗಿರುವ ಸೈನಿಕರ ಕಾರ್ಯ ಶ್ಲಾಘನೀಯವಾಗಿದೆ ಎಂದ ಅವರು ದೇಶ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾವೇನು ಶ್ರಮಿಸಿದ್ದೇವೆ ಎಂಬುದನ್ನು ತಿಳಿದುಕೊಂಡು ಎಲ್ಲರೂ ದೇಶಾಭಿಮಾನವನ್ನು ರೂಢಿಸಿಕೊಳ್ಳುವುದು ಇಂದು ಅವಶ್ಯವಾಗಿದೆ ಇಂದಿನ ಯುವಕರಲ್ಲಿ ರಾಷ್ಟ್ರ ಅಭಿಮಾನವನ್ನು ರೂಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ