ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿವೃತ್ತ ಶಿಕ್ಷಕರು ಮತ್ತು ವರ್ಗಾವಣೆ ಆದ ಶಿಕ್ಷಕರು ಮತ್ತು ಸಿ ಆರ್‌ಪಿ ಮತ್ತು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಮದಲೂರು ಕ್ಲಸ್ಟರ್ ಶಾಲೆಯಲ್ಲಿ ನಿವೃತ್ತಿ ಆದ ಶಿಕ್ಷಕರು ಹಾಗೂ ವರ್ಗಾವಣೆ ಆದ ಶಿಕ್ಷಕರು ಮತ್ತು ಕ್ಲಸ್ಟರ್ ಹಂತದಲ್ಲಿ ಕಾರ್ಯ ನಿರ್ವಹಿಸಿ ವರ್ಗಾವಣೆ ಮತ್ತು ನಿವೃತ್ತಿ ಆದ ಶಿಕ್ಷಕರು ಮತ್ತು ಸಿ ಆರ್ ಪಿ ಗಳಿಗೆ ಮದಲೂರು ಕ್ಲಸ್ಟರ್ ಶಾಲೆಯಲ್ಲಿ ಸನ್ಮಾನ ಸಮಾರಂಭ ಮಾಡಲಾಯಿತು. ಈ ಕ್ಲಸ್ಟರ್ ನಲ್ಲಿ ಸಿ ಆರ್ ಪಿ ಆಗಿ ಕಾರ್ಯ ನಿರ್ವಹಿಸಿದ ಹಸನ್ ಪಾಶಾ ಅವರಿಗೆ ಸನ್ಮಾನ ಮಾಡಲಾಯಿತು. ಮತ್ತು ಕ್ಲಸ್ಟರ್ ನಲ್ಲಿ ಕಾರ್ಯ ನಿರ್ವಹಿಸಿ ಬೇರೆ ಶಾಲೆಗೆ ವರ್ಗಾವಣೆ ಆದ ಶಿಕ್ಷಕರು ಮತ್ತು ಮದಲೂರು ಕ್ಲಸ್ಟರ್ ನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿಯಾದ ಶಿಕ್ಷಕರಿಗೂ ಸಹ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮದಲೂರು ಕ್ಲಸ್ಟರ್ ನಾರಾಯಣ್ ಅವರು ಆಗಮಿಸಿದ ಹೊಸ ಸಿಆರ್‌ಪಿ ಉಳಿಗೆರೆ ಶಾಲೆಯ
ಮುಖ್ಯ ಶಿಕ್ಷಕರು ಚಿಕ್ಕಿರಪ್ಪ ಮತ್ತು ರಂಗನಾಥಪುರ ಶಾಲೆಯ ಮುಖ್ಯ ಶಿಕ್ಷಕರು ರಾಮಯ್ಯ ಹಾಗೂ ಎಂ ದಾಸರಹಳ್ಳಿ ಶಾಲೆಯ ಸಹ ಶಿಕ್ಷಕಿ ಜಲಜಾ, ಅತಿಥಿ ಶಿಕ್ಷಕರು ಕೊಟ್ಟ ಕರಿಯಣ್ಣ,ಸಣ್ಣಪ್ಪ ತಿಮ್ಮಸಾಗರ ಶಾಲೆಯ ಮುಖ್ಯ ಶಿಕ್ಷಕರು ಹೊಸಳ್ಳಿ ಶಾಲೆಯ ಮುಖ್ಯ ಶಿಕ್ಷಕರು ಕುರುಡನಹಳ್ಳಿ ಶಾಲೆಯ ಮುಖ್ಯ ಶಿಕ್ಷಕರು ಗಿಡುಗನ ನಳ್ಳಿ ಶಾಲೆಯ ಮುಖ್ಯ ಶಿಕ್ಷಕರು ಮದಲೂರು ಶಾಲೆಯ ಶಿಕ್ಷಕರು ಮತ್ತು ಕ್ಲಸ್ಟರ್ ಹಂತದಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಹ ಶಿಕ್ಷಕರು ಅಡಿಗೆ ಸಿಬ್ಬಂದಿಯವರು ಮುಂತಾದವರು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ