ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವ ಪಾರ್ವತಿಯ ದೇವಸ್ಥಾನದಲ್ಲಿ ಬಿಲ್ವಾರ್ಚನೆ ಕಾರ್ಯಕ್ರಮ

ಬೀದರ್ ಜಿಲ್ಲೆ ಬೀದರ್ ತಾಲೂಕಿನ ಜನವಾಡ ಗ್ರಾಮದ ಶ್ರೀ ಮಾದೇವ ಶಿವ ಪಾರ್ವತಿಯ ದೇವಸ್ಥಾನ ಶ್ರಾವಣದ ಕೊನೆಯ ಸೋಮವಾರ ದಿನಾಂಕ 2.09.24 ರಂದು ಬೆಳಗ್ಗೆ 10 ಗಂಟೆಗೆ ಬಿಲ್ವಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಆದ ಕಾರಣ ಹೋದ ವರ್ಷ ಈ ವರ್ಷ ಕೂಡ ದಂಪತಿಗಳು ಕೂಡಿಕೊಂಡು 1100 ಪೂಜಾ ಸಾಮಾನುಗಳನ್ನು ತೆಗೆದುಕೊಂಡು1100 ಬಿಲ್ವ ಪತ್ರೆಯನ್ನು ತೆಗೆದುಕೊಂಡು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಬರಬೇಕು ಮತ್ತು ದಿನಾಂಕ o3 /09/24 ಶ್ರಾವಣ ಸಮಾಪ್ತಿ ನಿಮಿತಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಸಂಗೀತ ಕಾರ್ಯಕ್ರಮ ಜರುಗುವುದು ಹಾಗೂ ಮಹಾ ಪ್ರಸಾದ ವ್ಯವಸ್ಥೆ ಕೂಡಾ ಮಾಡಲಾಗುವುದು ಐದು ಗಂಟೆಗೆ ಧೋನಿ ಪೂಜಾ ಕಾರ್ಯಕ್ರಮವು ನಡೆಯುವುದು ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮಹಾದೇವನ ದರ್ಶನ ಪಡೆದು ಪಾವನವಾಗಿರಿ ಎಂದು ಬಸಯ್ಯಸ್ವಾಮಿ ದೇವಸ್ಥಾನ ಮುಖ್ಯಸ್ಥರು ಇವರು ಕರುನಾಡ ಕಂದ ಪತ್ರಿಕೆಯ ವರದಿಗಾರರಿಗೆ ತಿಳಿಸಿದ್ದಾರೆ.ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ರಾಜಶೇಖರ್ ಸ್ವಾಮಿಗಳು ಸುತ್ತ ಮುತ್ತಿನ ಎಲ್ಲಾ ಗ್ರಾಮದ ಜನರು ಆಗಮಿಸಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿಕೊಡಲು ತಿಳಿಸಿದ್ದಾರೆ.

ವರದಿ- ಸಂಗಮೇಶ್ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ