ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪೊಲೀಸ್ ಇಲಾಖೆಯಿಂದ ಸಿಂಗನಾಳ ಗ್ರಾಮದಲ್ಲಿ ಶಾಂತಿ ಸಭೆ.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಗಣೇಶನ ಹಬ್ಬ ಪ್ರಯುಕ್ತ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ಗ್ರಾಮದಲ್ಲಿ ಯುವಕರು ಮಾಡುವ ಯುವಕರಿಗೆ ಶಾಂತಿಯುತವಾಗಿ ಗಣೇಶನ ಹಬ್ಬ ಆಚರಣೆ ಮಾಡಬೇಕೆಂದು,ಇಲಾಖೆ ಅಧಿಕಾರಿಗಳಾದ ಎಸ್ ಐ ಪ್ರಕಾಶ್ ಹುಣಸಿಗಿ ಯುವಕರಿಗೆ ಮುಂಜಾಗ್ರತೆಯ ಕ್ರಮಗಳನ್ನು ತಿಳಿಸಿ ಸಮಸ್ಯೆಗಳ ಘಟನೆಯಾಗದಂತೆ ಶಾಂತಿಯುತ ಸಭೆಯನ್ನು ಸಿಂಗನಾಳ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಸಭೆ ನಡೆಸಿ ಯುವಕರಿಗೆ ತಿಳಿಸಿದರು, ಪೊಲೀಸ್ ಇಲಾಖೆ ಎಂ. ಎನ್ .ಬಿ. ಸಿ, ಅಧಿಕಾರಿಗಳಾದ ಮೈಬೂಬ್ ಭಾಗಿಯಾಗಿ ಗ್ರಾಮದ ಗುರು ಹಿರಿಯರ, ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಅಧ್ಯಕ್ಷರು ಒಮ್ಮತದಿಂದ ಆದೇಶ ಪ್ರತಿಯನ್ನು ಪಡೆದುಕೊಂಡು ಪೊಲೀಸ್ ಇಲಾಖೆಯ ಆದೇಶವನ್ನು ಪಡೆದು ಕಾನೂನು ನಿಯಮನುಸಾರವಾಗಿ ಪಾಲಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಲು ತಿಳಿಸಿದರು. ಈ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಅಧಿಕಾರಿಗಳು ಗ್ರಾಮದ ಯುವಕರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ