ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರ್ ಪಿ ಕೆ ಇಂಟರ್ ನ್ಯಾಶನಲ್ ಸ್ಕೂಲ್ ನ ಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ,ಸಾಂಸ್ಕೃತಿಕ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಹೂವಿನಹಡಗಲಿ ಪಟ್ಟಣದ ಆರ್.ಪಿ.ಕೆ.ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂಸ್ಥೆಯ ಅಧ್ಯಕ್ಷರಾದ ಕಪಾಲಿ ರಾಜ್ ಪೀರ್ ಸಾಬ್ ರವರು, ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ವಾಟಿಸಿದರು. ಮಕ್ಕಳಿಂದ ವಿವಿಧ ಕೃಷ್ಣ ರಾಧೆಯ ವೇಷ ಭೂಷಣ ಪ್ರದರ್ಶನ ಸೇರಿದಂತೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಮಕ್ಕಳು ಶ್ರೀಕೃಷ್ಣ,ರಾಧೆ, ರುಕ್ಮಿಣಿಯರ ವೇಷಧಾರಿಗಳಾಗಿ. ನೃತ್ಯ ನಾಟಕ, ಗೀತೆಗಳೊಂದಿಗೆ. ನೃತ್ಯ ಮಾಡೋ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದರು. ಸಂಸ್ಥೆ ಕಾರ್ಯದ ರ್ಶಿಗಳಾದ ಕಪಾಲಿ ಹುಸೇನ್ ಮೀಯಾ, ಶಾಲೆಯ ಆಡಳಿತಾಧಿಕಾರಿ, ಮುಖ್ಯ ಶಿಕ್ಷಕರು, ಹೋರಾಟಗಾರರಾದ ಯಶೋಧರ, ವಿವಿದ ಗಣ್ಯರು ವೇದಿಕೆಯಲ್ಲಿದ್ದರು. ಸಂಘಟನಾ ಶಿಕ್ಷಕರು, ಸಹ ಶಿಕ್ಷಕರು ಕಾರ್ಯಕ್ರಮದಲ್ಲಿಹಾಜರಿದ್ದರು. ಶಾಲೆಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಮತ್ತು ನಾಗರೀಕರು ಶಿಕ್ಷಣ ಪ್ರೇಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ