ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು.

  1. ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ :

ಪಾವಗಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕಿ ದುರ್ಗಮ್ಮ

  1. ಕಿರಿಯ ಪ್ರಾರ್ಥಮಿಕ ಶಾಲಾ ವಿಭಾಗದಲ್ಲಿ :
    ತಾಲ್ಲೂಕಿನ ವೈ ಎನ್ ಹೊಸಕೋಟೆಯ ಗ್ರಾಮದ ಪಶ್ಚಿಮ ಬಡಾವಣೆ ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಹನುಮಂತರಾಯ ಹೆಚ್.
  2. ಪ್ರೌಢಶಾಲಾ ವಿಭಾಗದಲ್ಲಿ :
    ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರಾಜಗೋಪಾಲ್ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಕೊರಟಗೆರೆ ಯ ಶ್ರೀ ಮಾರುತಿ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಮಾಡುವುದರಿಂದ ಬೆಳಿಗ್ಗೆ 10:00ಗೆ ಹಾಜರಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಪಾವಗಡ ಕೆ ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ