ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸವೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆ ಸೋಮವಾರವಾಗಿದ್ದರಿಂದ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ ಹಾಗೂ ಸೋಮವಾರ ನಸಕಿನ ಜಾವ 4ಘಂಟೆಯಿಂದ ಮೂಲನಂದೀಶ್ವರನಿಗೆ ರುದ್ರಾಭಿಷೇಕ ,ಅಭಿಷೇಕ ಮತ್ತು ಹೂ ಕಾಯಿ ಕರ್ಪೂರದಿಂದ ವಿಶೇಷ ಪೂಜೆಯೊಂದಿಗೆ ದೀಡ್ ನಮಸ್ಕಾರ ಮಕ್ಕಳಿಗೆ ಜವಳ ತೆಗೆಯುವ ಕಾರ್ಯಕ್ರಮ ಸೇರಿದಂತೆ ವಿವಿಧ ಹರಕೆಗಳನ್ನು ಭಕ್ತರು ತೀರಿಸಿದರು. ಈ ಸಂಧರ್ಭದಲ್ಲಿ ದೂರದ ಊರುಗಳಿಂದ ಭಕ್ತರು ಸೋಮವಾರ ಮುನ್ನಾ ದಿನ ಪಟ್ಟಣಕ್ಕೆ ಆಗಮಿಸಿ ವಸತಿ ಗೃಹಗಳಲ್ಲಿ ವಸತಿ ಮಾಡಿ ಸೋಮವಾರ ದೇವರಿಗೆ ಅಭಿಷೇಕ ಹೂವು ಹಣ್ಣು ಕಾಯಿ ಕರ್ಪೂರವನ್ನು ಅರ್ಪಿಸಿ ದೇವರ ದರ್ಶನವನ್ನು ಪಡೆದುಕೊಂಡು ಪುನೀತರಾದರು.

ವರದಿ- ಪರಶುರಾಮ ಈಳಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ