ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನವೆಂಬರ್ ತಿಂಗಳಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

ಉತ್ತಮ ಶಾಲೆಗೆ ಮಕ್ಕಳ ಮಂದಾರ ಶಾಲಾ ಪುರಸ್ಕಾರ

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಪ್ರಾಥಮಿಕ ಅಥವಾ ಪ್ರೌಢ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ, ನಾವಿನ್ಯ ಕಲಿಕೆಯನ್ನು, ಮಕ್ಕಳಲ್ಲಿ ಸೃಜನಶೀಲತೆ ಮತ್ತು ಸಾಹಿತ್ಯ ಅಭಿರುಚಿಯನ್ನು ಪ್ರೋತ್ಸಾಹಿಸುತ್ತಿರುವ ಒಂದು ಶಾಲೆಯನ್ನು ಗುರುತಿಸಿ ಗೌರವಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಶಾಲೆಗಳ ಸಾಧನೆಗೆ ಹೆಚ್ಚಿನ ಆದ್ಯತೆ ಇರುತ್ತದೆ. ಪರಿಷತ್ತಿನ ಸಮಿತಿಯ ತೀರ್ಮಾನ ಅಂತಿಮವಾಗಿರುತ್ತದೆ.
ಅರ್ಹ ಶಾಲೆಯನ್ನು ಗುರುತಿಸಿ ಸಂಬಂಧಿಸಿದ ದಾಖಲೆಗಳೊಂದಿಗೆ ವಿಳಾಸ ಮತ್ತು ದೂರವಾಣಿ ಸಂಖ್ಯೆ ಹಾಗೂ ಭಾವಚಿತ್ರದೊಂದಿಗೆ ಪಿಡಿಎಫ್ ರೂಪದಲ್ಲಿ ನಮ್ಮ ಇಮೇಲ್ ಗೆ ಕಳುಹಿಸಲು ಕೋರಲಾಗಿದೆ. ಯಾರು ಬೇಕಾದರೂ ನಾಮ ನಿರ್ದೇಶನ ಮಾಡಬಹುದು. ಅಥವಾ ಸ್ವತಃ ಆಯಾ ಶಾಲೆಯ ಶಿಕ್ಷಕರು ತಮ್ಮ ದಾಖಲೆಗಳನ್ನು ಸಲ್ಲಿಸಬಹುದು.
ಕೊನೆಯ ದಿನಾಂಕ- 05 ಅಕ್ಟೋಬರ್ 2024

ನಮ್ಮ ಇಮೇಲ್
makkalamandara@gmail.com.

ಮಾಹಿತಿಗೆ ಸಂಪರ್ಕಿಸಿ:
9980952630.
ರವಿರಾಜ್ ಸಾಗರ್.
ಜಿಲ್ಲಾಧ್ಯಕ್ಷರು ಮತ್ತು ರಾಜ್ಯ ನಿರ್ದೇಶಕರು.
ಮಕ್ಕಳ ಸಾಹಿತ್ಯ ಪರಿಷತ್ತು.
ಸಂಪಾದಕರು,ಮಕ್ಕಳ ಮಂದಾರ.

ಸಮಿತಿ :
ಕುಮುದಾ ಸುಶೀಲಪ್ಪ
ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ,
ರತ್ನಾಕರ ಕೆಸಿನಮನೆ.
ಡಾ. ಉಮೇಶ್ ಭದ್ರಾಪುರ್.
ಸತೀಶ್ ಜಿ.ಕೆ.
ಶೋಭ ಸತೀಶ್.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ