ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ.ಸಾ.ಪ.ತಾಲೂಕ ಘಟಕದ ವತಿಯಿಂದ: ರಾಜ್ಯ ಮಟ್ಟದ ಗಮಕ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಅದ್ದೂರಿ ಪೋಸ್ಟರ್ ಬಿಡುಗಡೆ

ಜೇವರ್ಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಗಮಕ ಸಮ್ಮೇಳ ಕಾರ್ಯಕ್ರಮಕ್ಕೆ ಅದ್ದೂರಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗಮಕ ಸಮ್ಮೇಳನ ಎಂದರೇನು? ಅದರ ಮಹತ್ವವೇನು ಹಾಗೂ ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸಾಹಿತ್ಯಕಾರರಿಂದ ದಿನಾಂಕ ೨೧-೦೯-೨೦೨೪ ಹಾಗೂ ೨೨-೦೯-೨೦೨೪ ರಂದು ಜೇವರ್ಗಿಯ ಹೃದಯ ಭಾಗದಲ್ಲಿ ನಡೆಯುವ ಕನ್ನಡ ಭವನದಲ್ಲಿ ಕನ್ನಡದ ಹಬ್ಬವು ಬಹಳ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ನಡೆಯಲಿದೆ ಹಾಗಾಗಿ ಎಲ್ಲಾ ಕನ್ನಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕ.ಸಾ.ಪ.ಗೌರವ ಅಧ್ಯಕ್ಷರಾದ ಚನ್ನಮಲ್ಲಯ್ಯ ಹಿರೇಮಠ ಹುಲ್ಲೂರ,ಗೌರವ ಕಾರ್ಯದರ್ಶಿಗಳಾದ ಕಲ್ಯಾಣಕುಮಾರ ಸಂಗಾವಿ,ಚಂದ್ರಶೇಖರ ತುಂಬಗಿ, ಎಸ್ ಟಿ ಬಿರಾದಾರ,ಜಗಧೀಶ ಉಕನಾಳ್ಕರ್,ಹಣಮಂತ್ರಾಯ ರಾಂಪೂರ,ಬಂಗಾರೆಪ್ಪ ಕೋಳಕೂರ, ಧನರಾಜ ರಾಠೋಡ್,ಸುರೇಶ ಹಿರೇಮಠ,ಶರಣು ನೇರಡಗಿ,ಸಂಗಮೇಶ ಸಂಕಾಲಿ,ಶಾಂತಪ್ಪ ತಳವಾರ ಹಾಗೂ ಪದಾಧಿಕಾರಿಗಳು ಇದ್ದರು.
ವರದಿ: ಚಂದ್ರಶೇಖರ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ