ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಏಕ -ಕಮಾನ ಚಿತ್ತಾಪುರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಕಲಬುರಗಿ/ಚಿತ್ತಾಪುರ:ಸ. ಕಿ. ಪ್ರಾ. ಶಾಲೆ ಏಕ -ಕಮಾನ ಚಿತ್ತಾಪುರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಮುಗ್ದ ಮನದಲ್ಲಿ ಅಕ್ಷರವ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡ ಕಟ್ಟುವ ಶಿಲ್ಪಿಗಳೇ ಶಿಕ್ಷಕರು ಎಂದು ಹೇಳುತ್ತಾ ಸ. ಕಿ. ಪ್ರಾ. ಶಾಲೆ ಏಕ -ಕಮಾನ ಚಿತ್ತಾಪೂರ ಶಾಲೆಯಲ್ಲಿ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬದ ಸವಿ ನೆನಪಲ್ಲಿ ಶಿಕ್ಷಕರ ದಿನಾಚರಣೆಯನ್ನು 1ರಿಂದ 5ನೇ ತರಗತಿಯ ಮಕ್ಕಳಿಗೆ ಶಿಕ್ಷಕರು ಆಟಗಳನ್ನು ಆಡಿಸಿ ಬಹುಮಾನ ನೀಡಿ ಸಿಹಿ ತಿನಿಸಿ ಸಂಭ್ರಮದಿಂದ ಆಚರಿಸಿದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ