ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಗಣ ಹೋಮದ ಪೂರ್ಣಹುತಿ

ಶಿರಸಿ : ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಠದಲ್ಲಿ ಭಾದ್ರಪದ ಶುಕ್ಲ ಚತುರ್ಥಿಯಂದು ಶ್ರೀ ಮಹಾಗಣಪತಿಯ ಎರಡು ಮಣ್ಣಿನ ಗಣಪತಿ ವಿಗ್ರಹಗಳನ್ನು (ಮಾಲಿನ ಗಣಪತಿ & ಉಗ್ರಾಣ ಗಣಪತಿ) ಸ್ಥಾಪಿಸಿ ಪೂಜೆ ಸಲ್ಲಿಸಲಾಯಿತು. ಆದರೆ ಈ ಬಾರಿ ವಿಶೇಷ ಎಂಬಂತೆ ಶ್ರೀಮಠದ ಯತಿದ್ವಯರ ಸಾನ್ನಿಧ್ಯದಲ್ಲಿ ಪೂಜಾ ಕೈಂಕರ್ಯಗಳು ನಡೆದವು. 108 ಕಾಯಿ ಗಣಹೋಮ ನಡೆಯಿತು. ಶ್ರೀಮಠದ ಹಿರಿಯ ಶ್ರೀಗಳು ನಿತ್ಯಪೂಜೆ ಹಾಗೂ ಸ್ಥಾಪಿತ ಮಣ್ಣಿನ ಗಣಪತಿಗೆ ಪೂಜೆ ಸಲ್ಲಿಸಿದರೆ, ಕಿರಿಯ ಸ್ವಾಮಿಗಳು ರತ್ನಗರ್ಭ ಗಣಪತಿಗೆ ವಿಶೇಷ ಪೂಜೆ ನೆರವೇರಿಸಿದರು. ಉಭಯ ಯತಿಗಳ ಉಪಸ್ಥಿತಿಯಲ್ಲಿ ಗಣ ಹೋಮದ ಪೂರ್ಣಾಹುತಿ ಸಂಪನ್ನವಾಯಿತು.
ಸಂಜೆ ಶಂಮತಕೋಪಖ್ಯಾನದ ಪುರಾಣದ ವ್ಯಾಖ್ಯಾನವು ನಡೆಯಿತು.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ