
ತಾಲೂಕು ಮಟ್ಟಕ್ಕೆ ಆಯ್ಕೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು 2024-25ನೇ ಸಾಲಿನ ಹುನಗುಂದ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹುನಗುಂದ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು 2024-25ನೇ ಸಾಲಿನ ಹುನಗುಂದ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹುನಗುಂದ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ (55) ಸಾಲ ಭಾದೆಯಿಂದ ತಮ್ಮ ಸ್ವಂತ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಹತ್ತು ದಿವಸವಾದರೂ ಸಹಿತ

ಶಿವಮೊಗ್ಗ : ಭಾರತೀಯ ಜೀವ ವಿಮಾ ನಿಗಮದ 68ನೇ ವರ್ಷದ ವಿಮಾ ಸಪ್ತಾಹವು ಇಂದು ಶಿವಮೊಗ್ಗ ವಿಭಾಗೀಯ ಕಚೇರಿಯಲ್ಲಿ ಸುಸಂಪನ್ನವಾಯಿತು. ಶಿವಮೊಗ್ಗ ವಿಭಾಗವು ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡಿದ್ದು, ವರ್ಷದಿಂದ ವರ್ಷಕ್ಕೆ

ಚಿತ್ರದುರ್ಗ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕಾರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಸಂಘದ ಸಂಯುಕ್ತಾಶ್ರಯದಲ್ಲಿ ಸೆ.೮ರ ಭಾನುವಾರದಂದು ನಾಲ್ಕನೇ ರಾಜ್ಯ ಸಮ್ಮೇಳನ ಅನುಭವ ಮಂಟಪ ಮುರುಘಾ ಮಠ ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನೆರವೇರಿತು.ರಾಜ್ಯದ

ಕಲಬುರಗಿ: ಇದೇ 17ರಂದು ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ವರ್ಗೀಕರಣ ಘೋಷಣೆ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡ ರವಿ ಸಿಂಗೆ ಅರಣಕಲ್ ಅವರು ಒತ್ತಾಯಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ

ಬೆಂಗಳೂರು:ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13 ಕ್ಕೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ

ತಾಳಿಕೋಟೆ: ನೂತನ ತಾಲೂಕಿನ ಪ್ರಥಮ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಅಕ್ಟೋಬರ್ 01 ರಂದು ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಘಟಕದ ಅಧ್ಯಕ್ಷ ಆರ್.ಎಲ್.ಕೊಪ್ಪದ ಹೇಳಿದರು.ದಿ.08-09-2024

ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್ ಚಿತ್ರದುರ್ಗ :ಪತ್ರಿಕಾ ವಿತರಕರೇ ಪತ್ರಿಕೋದ್ಯಮದ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ
Website Design and Development By ❤ Serverhug Web Solutions