ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿಧನ ವಾರ್ತೆ:ಕೆ.ಎಮ್.ಚನ್ನಬಸಯ್ಯ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗೌಡ್ರು ಓಣಿವಾಸಿಗಳು, ಹಾಗೂ ಜಂಗಮ ಸಮುದಾಯದ ಹಿರಿಯ ನಾಗರೀಕರು ನಿವೃತ್ತ ಶಿಕ್ಷಕರಾದ ಕೆ.ಎಮ್.ಚನ್ನಬಸಯ್ಯ(91)ರವರು. ಸೆ10ರಂದು ಬೆಳಿನ ಜಾವ, ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಬಹುದಿನಗಳಿಂದ, ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದರು. ಮೃತರು ಶಿಕ್ಷಕರಾಗಿ ಕೆಲ ದಶಕಗಳ ಕಾಲ ಸೇವೆಸಲ್ಲಿಸಿದ್ದು, ಜೊತೆಗೆ ಪಂಚಾಂಗ ಜ್ಯೋತೀಷ್ಯ ಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದರು. ಅವರು ಪುತ್ರರು ಪುತ್ರಿಯರು ಅಪಾರ ಬಂಧು ಬಳಗವನ್ನು, ಅಸಂಖ್ಯಾತ ಶಿಷ್ಯವರ್ಗವನ್ನು ಹೊಂದಿದವರಾಗಿದ್ದರು.
ಅಂತ್ಯಕ್ರಿಯೆ-ಮೃತರ ಅಂತ್ಯಕ್ರಿಯೆ ಸೆ10ರಂದು ಮದ್ಯಾಹ್ನ3ಗಂಟೆಗೆ, ರುದ್ರಭೂಮಿಯಲ್ಲಿ ಜರುಗಿಸಲಾಗುವುದು.
ಸಂತಾಪ-ಇಹಲೋಕ ತ್ಯಜಿಸಿದ ಕೆ.ಎಮ್.ಚನ್ನಬಸಯ್ಯರವರ ಅಗಲಿಗೆ, ಜಂಗಮ ಸಮಾಜದವರು ಹಾಗೂ ವೀರಶೈವ ಸಮಾಜದವರು ಸೇರಿದಂತೆ, ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿದ ಸಮಾಜದವರು ಸಂತಾಪ ವ್ಯಕ್ತಪಡಿಸಿದ್ದಾರೆ. ವಿವಿದ ಸಂಘ ಸಂಸ್ಥೆಗಳು ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ ಹಾಗೂ ಪಪಂ ಸರ್ವ ಸದಸ್ಯರು. ವಿವಿದ ಪಕ್ಷಗಳ ಮುಖಂಡರು, ವಿವಿದ ಜನ ಪ್ರತಿನಿಧಿಗಳು, ಸಮಾಜ ಸೇವಕರು, ಹೋರಾಟಗಾರರು, ಪತ್ರಕರ್ತರು, ಕಾರ್ಮಿಕರು ರೈತರು ಮಹಿಳೆಯರು. ನಿವೃತ್ತ ನೌಕರರು, ನಾಗರೀಕರು, ಗಣ್ಯಮಾನ್ಯರು. ಅಸಂಖ್ಯಾತ ಶಿಷ್ಯ ವರ್ಗದವರು ಸಂತಾಪ ಸೂಚಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ