ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವರ್ಣವಲ್ಲಿ ಮಠದಲ್ಲಿ ಅಥರ್ವಶೀರ್ಷ ಸಂಪನ್ನ

ಶಿರಸಿ : ದಿನಾಂಕ 10-09-2024ರಂದು ಶ್ರೀಮಠದಲ್ಲಿ ಚತುರ್ದ್ರವ್ಯ ಅಥರ್ವಶೀರ್ಷ ಹವನ ನಡೆಯಿತು. ಪ್ರತಿದ್ರವ್ಯದಿಂದ ಸಹಸ್ರಾಹುತಿ ಪೂರ್ವಕ ಹೋಮವನ್ನು ನೆರವೇರಿಸಲಾಯಿತು. ಉಭಯ ಶ್ರೀಗಳಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ಶ್ರೀಮದ್ ಆನಂದ ಬೋದೆಂದ್ರ ಸರಸ್ವತಿ ಸ್ವಾಮೀಜಿ ಪೂರ್ಣಾಹುತಿಯ ಸಮಯದಲ್ಲಿ ಉಪಸ್ಥಿತರಿದ್ದರು.
ಸಾಯಂಕಾಲ ಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಿತು. ಅನೇಕ ಭಕ್ತರು ಕೊನೆಯದಾಗಿ ಈ ವರ್ಷದ ಮೃತ್ತಿಕಾ ಗಣಪತಿಯ ದರ್ಶನ ಮಾಡಿ ಧನ್ಯರಾದರು. ಎರಡೂ ಗಣಪತಿಯನ್ನು ಪ್ರತಿವರ್ಷದಂತೆ ಶಾಲ್ಮಲಾ ನದಿಯಲ್ಲಿ ವಿಸರ್ಜಿಸಲಾಯಿತು.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ