ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬಾಗಲಕೋಟೆ: ದಿನಾಂಕ, 15 -9-2024 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಜಿಲ್ಲಾಡಳಿತ ಜಿಲ್ಲಾ, ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೀಳಗಿ, ಇವರ ಸಹಯೋಗದಲ್ಲಿ, ಮಾನ್ಯ ಬೀಳಗಿ ಶಾಸಕರಾದ ಜೆ ಟಿ, ಪಾಟೀಲರು ಡಾ: ಬಿ:ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಜನರಿಗೆ ಸಂವಿಧಾನದ ಕುರಿತು ಮಾಹಿತಿ ನೀಡಿದರು.
ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದೇ ಸಾರ್ವಭೌಮತ್ವ ಸಮಾಜವಾದ ಸರ್ವಧರ್ಮ ಸಮಭಾವದ ಪ್ರಜಾ ಸತ್ತಾತ್ಮಕ ಗಣರಾಜ್ಯವನ್ನಾಗಿ, ಎಲ್ಲರೂ ಭಾರತದ ಪ್ರಜೆಗಳು ಕೈಜೋಡಿಸಬೇಕೆಂದು ಶಾಸಕರು ಶಾಲಾ ಮಕ್ಕಳೊಂದಿಗೆ ಗದ್ದನಕೇರಿ ಕ್ರಾಸ್ ನಲ್ಲಿ ಮಾನವ ಸರಪಳಿಯ ಮೂಲಕ ಸಂವಿಧಾನದ ಅರಿವು ಮೂಡಿಸಿದರು.

ವರದಿ: ಶೇಖಪ್ಪ ಬಾಳಿಕಾಯಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ