ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೆಂಬಲಿಗರರೊಂದಿಗೆ ಅರ್ಜಿ ಸಲ್ಲಿಸಲು ಪಾದಯಾತ್ರೆ ಕೈಗೊಂಡ ಶ್ರೀಕಾಂತ ದುಂಡಿಗೌಡ್ರ

ಹಾವೇರಿ:ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಸಂಘಟನಾ ಸಭೆಗೆ ಮೊದಲ ಶಿಗ್ಗಾವಿ-ಟಿಕೆಟ್ ಆಕಾಂಕ್ಷಿ ಶ್ರೀಕಾಂತ ದುಂಡಿಗೌಡ್ರ ತಮ್ಮ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಅರ್ಜಿ ಸಲ್ಲಿಸಿದರು.

ಕ್ಷೇತ್ರದ “ಉಪಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರವಾಲ ಅವರ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಅರವಿಂದ ಬೆಲ್ಲದ,ಬಿ ಸಿ ಪಾಟೀಲ, ಮಹೇಶ ತೆಂಗಿನಕಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಪಿ. ರಾಜೀವ್, ಎಂ.ಆರ್.ಪಾಟೀಲ, ಅಮೃತ ದೇಸಾಯಿ, ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ ಸೇರಿದಂತೆ ಉಪ ಚುನಾವಣೆ ಉಸ್ತುವಾರಿಗಳಿಗೆ ತಮ್ಮ ಜನಬೆಂಬಲ ಪ್ರದರ್ಶನ ಮಾಡಿದರು. ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಮೆರವಣಿಗೆ ಉದ್ದಕ್ಕೂ ದುಂಡಿಗೌಡ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ ಬೆಂಬಲಿಗರು ದಾರಿಯುದ್ದಕ್ಕೂ ದುಂಡಿಗೌಡ್ರ ಪರ ಘೋಷಣೆ

ಕೂಗುತ್ತಾ ಸಾಗಿದರು.

BOX

ಶಿಗ್ಗಾಂವ ತಾಲೂಕಿನಲ್ಲಿ ಶ್ರೀಕಾಂತ ದುಂಡಿಗೌಡ್ರ ಸೇವೆ ಅಪಾರವಾಗಿದೆ ಕರೋನಾ ಸಮಯದಲ್ಲಿ ಬಡವರ ಬಗ್ಗೆ ಹೆಚ್ಚಿನ ಕಾಳಜಿ ತೋರಿ ತಾಲೂಕಿನಲ್ಲಿ ಸಹಾಯ, ಸಹಕಾರ ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಸಾಮೂಹಿಕ ವಿವಾಹ ಸಾಮಾಜಿ ಕಳಕಳೆ ಹೊಂದಿದ ಜನ ಮೆಚ್ಚಿದ ನಾಯಕ ಎನಿಸಿಕೊಂಡ ಶ್ರೀಕಾಂತ ದುಂಡಿಗೌಡ್ರ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕೆಂಬುವುದು ಜನಗಳಲ್ಲಿ ಮನೆ ಮಾತಾಗಿದೆ.

ವರದಿಗಾರ :ಮಂಜುನಾಥ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ