ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಮಾನವ ಸರಪಳಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಟಿ ಗೋಪಗೊಂಡನ ಹಳ್ಳಿಯ ನಮ್ಮ ಜಿಲ್ಲಾ ಗಡಿ ಗ್ರಾಮದ ವ್ಯಾಪ್ತಿಯಲ್ಲಿ ಸಂವಿಧಾನದ ಆಶಯಗಳನ್ನು ಸಾರುವ ಸಮಾಜದಲ್ಲಿನ ಜನತೆಗೆ ಸಂವಿಧಾನದ ಮಹತ್ವ ಸಂವಿಧಾನದ ಅವಶ್ಯಕತೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರಜಾಪ್ರಭುತ್ವದ ಪೀಠಿಕೆಯನ್ನ ಓದುವ ಮತ್ತು ಅರ್ಥೈಸಿಕೊಳ್ಳುವ ಕಾರ್ಯಕ್ರಮದಲ್ಲಿ ಶಾಸಕರಾದ ಡಿ ಜಿ ಶಾಂತನಗೌಡರು , ಶ್ರೀಹಿರೇ ಕಲ್ಮಠದ ಶ್ರೀ ಡಾಕ್ಟರ್ ಚೆನ್ನಮಲ್ಲಿಕಾರ್ಜುನ ಸ್ವಾಮಿಗಳು ಉಪವಿಭಾಗಾಧಿಕಾರಿ ಅಭಿಷೇಕ್ ವಿ,dysp ರುದ್ರಪ್ಪ ಉಜ್ಜಿನಿಕೊಪ್ಪ ನ್ಯಾಮತಿ ತಾಲ್ಲೂಕು ದಂಡಾಧಿಕಾರಿ ಗೋವಿಂದಪ್ಪ,ಡಿ ಎಚ್ ಒ ಷಣ್ಮುಖಪ್ಪ ,ಹೊನ್ನಾಳಿ ತಾಲೂಕು ದಂಡಾಧಿಕಾರಿ ಪಟ್ಟ ರಾಜೇಗೌಡ, ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಗಳು ಕಾರ್ಯಕ್ರಮಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಶಾಸಕರು ಸಂವಿಧಾನದ ಬೋಧನೆ ಮಾಡಿದರು ಶಾಲಾ ಮಕ್ಕಳು ವಿವಿಧ ಇಲಾಖೆಯ ಅಧಿಕಾರಿಗಳು ನಾಡಗೀತೆಯನ್ನು ಹಾಡಿ ನಂತರ ಸಸಿ ನೆಡುವ ಮೂಲಕ ಮಾನವ ಸರಪಳಿ ರಚಿಸಿ ಜೈ ಹಿಂದ್ ಜೈ ಕರ್ನಾಟಕ ಮಾತೆ ಎಂದು ಘೋಷಣೆ ಕೂಗಿದರು.

ವರದಿ-ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ