ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸದಸ್ಯತ್ವ ಅಭಿಯಾನ ಹಾಗೂ ಸೇವಾ ಪಾಕ್ಷಿಕ ಕಾರ್ಯಕ್ರಮ

ಧಾರವಾಡ:ಭಾರತೀಯ ಜನತಾ ಪಾರ್ಟಿ ಧಾರವಾಡ ಗ್ರಾಮಾಂತರ ಜಿಲ್ಲೆ ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ಮಂಡಲದ ವರೂರು ಗ್ರಾಮದಲ್ಲಿ ನಡೆದ ಸದಸ್ಯತ್ವ ಅಭಿಯಾನ ಹಾಗೂ ಸೇವಾ ಪಾಕ್ಷಿಕ ಎಂಬ ಕಾರ್ಯಕ್ರಮವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕುಂದಗೋಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎಂ ಆರ್ ಪಾಟೀಲ್ ಸರ್ ಮತ್ತು ರಾಜ್ಯದ ಶಿಸ್ತು ಸಮಿತಿ ಅಧ್ಯಕ್ಷರು ಜಿಲ್ಲೆಯ ಅಭಿಯಾನದ ಸಂಚಾಲಕರು ಶ್ರೀ ಲಿಂಗರಾಜ್ ಪಾಟೀಲ್ ಧಾರವಾಡ ಗ್ರಾಮಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪಣ್ಣ ಸುತಗಟ್ಟಿ ಮತ್ತು ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿಯಾದ ಶ್ರೀ ಬಸವರಾಜ್ ಕುಂದಗೋಳ ಮಠ ಬಾಲ ವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷರಾದ ಶ್ರೀ ಈರಣ್ಣ ಜೆಡಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ರಾಘವೇಂದ್ರ ಗೌಡ ಪಾಟೀಲ್ ಮಂಡಲದ ಅಧ್ಯಕ್ಷರಾದ ಶ್ರೀ ಉಮೇಶ್ ಕುಸುಗಲ್ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಮೋರ್ಚಾ ಗಳ ಅಧ್ಯಕ್ಷರಾದ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಪಕ್ಷದ ಪ್ರಮುಖ ಪದಾಧಿಕಾರಿಗಳು ಗ್ರಾಮದ ಗುರುಹಿರಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ-ಮಹದೇವಪ್ಪ.ಎಸ್.ಕೋಳಿವಾಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ