ಕೂಡಲಿ ಶ್ರೀ ಶೃಂಗೇರಿ ಮಠದ ಶ್ರೀಗಳ ಚಾತುರ್ಮಾಸ್ಯ ಸಮಾಪ್ತಿ
ಶಿವಮೊಗ್ಗ : ತುಂಗಭದ್ರಾ ನದಿಗಳ ಪವಿತ್ರ ಸಂಗಮ ಕ್ಷೇತ್ರವಾದ ಕೂಡಲಿಯಲ್ಲಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಕೂಡಲಿ ಶೃಂಗೇರಿ ಮಹಾಸಂಸ್ಥಾನ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್ನ 71ನೇ ಪೀಠಾಧಿಪತಿಗಳಾದ ಶ್ರೀ ಶ್ರೀ ವಿದ್ಯಾಭಿನವ
ಶಿವಮೊಗ್ಗ : ತುಂಗಭದ್ರಾ ನದಿಗಳ ಪವಿತ್ರ ಸಂಗಮ ಕ್ಷೇತ್ರವಾದ ಕೂಡಲಿಯಲ್ಲಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಕೂಡಲಿ ಶೃಂಗೇರಿ ಮಹಾಸಂಸ್ಥಾನ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್ನ 71ನೇ ಪೀಠಾಧಿಪತಿಗಳಾದ ಶ್ರೀ ಶ್ರೀ ವಿದ್ಯಾಭಿನವ
ಶಿವಮೊಗ್ಗ :2024 – 25 ನೇ ಸಾಲಿನಲ್ಲಿ ನಡೆಯುವ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಿರುವ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ನೇರ ಜಿಲ್ಲಾಮಟ್ಟದ ಕ್ರೀಡಾ ಕೂಟದ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದ ಸಭಾಂಗಣದಲ್ಲಿ, ಸೆ 18ರಂದು ಜರುಗಿದ ಜಿಲ್ಲಾ ಮಟ್ಟದ ಪ್ರೌಢಶಾಲಾ ಗಣಿತ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರವನ್ನು ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರು ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ
ಶಿವಮೊಗ್ಗ :ದಾವಣಗೆರೆ ವಿವಿಯಿಂದ ನಾಲ್ಕು ವಿಜ್ಞಾನಿಗಳು ಸೇರ್ಪಡೆ. ಶಿವಮೊಗ್ಗ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿದ್ಯಾನಿಲಯವು ಹೊರತಂದಿರುವ ವಿಶ್ವದ ಟಾಪ್ ಶೇ.೨ರಷ್ಟು ವಿಜ್ಞಾನಿಗಳ ಪಟ್ಟಿಗೆ ನಗರದ ಡಾ..ಆರ್.ಎಸ್.ವರುಣ್ಕುಮಾರ್ ಅವರು
ದಾವಣಗೆರೆ:ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಮರಿಗೂಂಡನಹಳ್ಳಿಯಲ್ಲಿ ಬುಧವಾರ ಮರಳಿನ ವಿಚಾರವಾಗಿ ಕಡದಕಟ್ಟೆ ಮತ್ತು ಮರಿಗೂಂಡನಹಳ್ಳಿ ಎರಡು ಗ್ರಾಮಗಳ ಗ್ರಾಮಸ್ಥರ ನಡುವೆ ನಡೆದ ಜಗಳವು ನಂತರ ಅತಿರೇಕಕ್ಕೆ ಹೋಗಿ ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಗಿದೆಇಲ್ಲಿ ತುಂಬಿ
ಶಿವಮೊಗ್ಗ : ಶ್ರೀ ಚುಂಚಾದ್ರಿ ಮಹಿಳಾ ವಿವಿದ್ದೋದೇಶ ಸೌಹರ್ದ ಸಹಕಾರಿ ನಿ. 2024_25 10 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಶ್ರೀ ಪ್ರಸನ್ನನಾಥ ಸ್ವಾಮೀಜಿಯ ಅರ್ಶೀವಾದದೊಂದಿಗೆ ಸೆ.25 ರಂದು ಬುಧವಾರ ಬೆಳಗ್ಗೆ
ಪಾವಗಡ :ಮಹಿಳೆ ಮತ್ತು ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿ ಡಿ ಪಿ ಓ ಸುನಿತಾ ಡಿಜೆ ತಿಳಿಸಿದರು.ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ರಾಯಚರ್ಲುಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪೋಷಣ್
ಶಿವಮೊಗ್ಗ. ಸೆ.೧೪ರಂದು ಕೊಪ್ಪಳದ ಮಹಾವೀರ ಸಮುದಾಯ ಭವನದಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಎ.ಎನ್. ಕೆ ರಸ್ತೆ , ೩ನೇ ತಿರುವಿನ ಸಾಲಿಮಠ್ ಅಬಾಕಸ್ ಕೋಚಿಂಗ್ ಸೆಂಟರ್ ವತಿಯಿಂದ ಒಟ್ಟು ೧೬ ವಿದ್ಯಾರ್ಥಿಗಳು
Website Design and Development By ❤ Serverhug Web Solutions