ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ವ ಸದಸ್ಯರ ಸಭೆ

ಶಿವಮೊಗ್ಗ : ಶ್ರೀ ಚುಂಚಾದ್ರಿ ಮಹಿಳಾ ವಿವಿದ್ದೋದೇಶ ಸೌಹರ್ದ ಸಹಕಾರಿ ನಿ. 2024_25 10 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಶ್ರೀ ಪ್ರಸನ್ನನಾಥ ಸ್ವಾಮೀಜಿಯ ಅರ್ಶೀವಾದದೊಂದಿಗೆ ಸೆ.25 ರಂದು ಬುಧವಾರ ಬೆಳಗ್ಗೆ 10.30 ಕ್ಕೆ ಶ್ರೀ ಅದಿಚುಂಚನಗಿರಿ ಸಮುದಾಯ ಭವನ ಶರಾವತಿ ನಗರದಲ್ಲಿ ಗಿರಿಜಾ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ .ಸಭೆಗೆ ಈ ಸರ್ವಸದಸ್ಯರು ಅಗಮಿಸಬೇಕಾಗಿ ಪತ್ರಿಕೆ ಪ್ರಕಟಣೆಯಲ್ಲಿ ಅಡಳಿತ ಮಂಡಳಿಯವರು ತಿಳಿಸಿದ್ದಾರೆ

ವರದಿ : ಕೊಡಕ್ಕಲ್ ಶಿವಪ್ರಸಾದ್ ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ