ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಲ್ಮೀಕಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಗೌಡಪ್ಪ ಗೌಡ ಆಲ್ದಾಳ ಇವರ ಪ್ರವಾಸ ವಿವರ

ಯಾದಗಿರಿ:ವಾಲ್ಮೀಕಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಗೌಡಪ್ಪ ಗೌಡ ಆಲ್ದಾಳ ಇವರು ದಿನಾಂಕ 22/9/2024ರಂದು ಬೆಳಿಗ್ಗೆ 10 ಗಂಟೆಗೆ ಶಹಾಪುರದಿಂದ ಹೊರಟು ಮುಂಜಾನೆ 11 ಕ್ಕೆ ಸುರಪುರಕ್ಕೆ ಆಗಮಿಸಿ ಮಾನ್ಯ ಸುರಪುರ ತಾಲೂಕ ಅಧ್ಯಕ್ಷರು ಮತ್ತು ಪಧಾದಿಕಾರಿಗಳು ಸುರಪುರದಲ್ಲಿ ಮಾನ್ಯ ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ವೃತ್ತದಲ್ಲಿ ಬರಮಾಡಿಕೊಂಡು ಸ್ವಾಗತಿಸುವರು ನಂತರ ಎಲ್ಲರೂ ಜೊತೆಗೂಡಿ ಸುರಪುರದಿಂದ ಹುಣಸಗಿ ಪಟ್ಟಣಕ್ಕೆ ಆಗಮಿಸಿ ಸಮಯ 12 ಗಂಟೆಗೆ ಹುಣಸಗಿಯಲ್ಲಿ ಮಾನ್ಯ ಗೌರವ ಅಧ್ಯಕ್ಷರ ಜೊತೆಗೂಡಿ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಾಲಯ ಉದ್ಘಾಟನೆ,ನಂತರ 1 ಗಂಟೆಗೆ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮಕ್ಕೆ ಭೇಟಿ ಕೊಟ್ಟು ಬಹಿಷ್ಕಾರಗೊಂಡ ಕುಟುಂಬಕ್ಕೆ ಸಾಂತ್ವಾನ ಹೆಳಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಾಲ್ಮೀಕಿ ಸಮಾಜದ ಜಿಲ್ಲಾ ಗೌರವ ಅಧ್ಯಕ್ಷರಾದ ಶ್ರೀ ಸಿದ್ದನಗೌಡ ಪಾಟೀಲ ಕರಿಭಾವಿ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ