ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಪುರಸಭೆ ಚಿತ್ತಾಪೂರ :ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಗುಂಪು ಮಹಿಳೆಯರ ಮೂಲಕ ತ್ಯಾಜ್ಯದ ವಿಂಗಡಣೆ, ಮನೆಯಲ್ಲಿಯೇ ಗೊಬ್ಬರ ತಯಾರಿಕೆ ,ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಬಗ್ಗೆ ಸವಿಸ್ತಾರವಾಗಿ ಸಂವಾದ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಸಾಲುಮರದ ತಿಮ್ಮಕ್ಕ ಅನಕ್ಷರಸ್ಥ ಇದ್ದರು ಕೂಡಾ ಗಿಡಗಳನ್ನು ಬೆಳಸುವ ಮೂಲಕ ಪರಿಸರ ಕಾಳಜಿ ಹಾಗೂ ಪರಿಸರ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿ ಇಡಿ ದೇಶಕ್ಕೆ ಮಾದರಿಯಾಗಿದ್ದಾರೆ, ಹಾಗಾಗಿ ಮಹಿಳೆಯರು ತಾವುಗಳು ಮುಂದೆ ಬಂದು ಪರಿಸರ ಉಳಿವಿಗಾಗಿ ಇಂದಿನಿಂದಲೇ ತಮ್ಮ ತಮ್ಮ ಮನೆಯಲ್ಲಿರುವ ತ್ಯಾಜ್ಯವನ್ನು ಬೇರ್ಪಡಿಸಿ ನೀಡಿ , ಮನೆಯಲ್ಲಿಯೇ ಗೊಬ್ಬರ ತಯಾರಿಕೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಬಟ್ಟೆ ಚೀಲ ಬಳಕೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಪುರಸಭೆ ಸಮುದಾಯ ಸಂಘಟನಾಧಿಕಾರಿ ವಿಠ್ಠಲ್ ಹಾದಿಮನಿ, ಆರೋಗ್ಯ ನಿರೀಕ್ಷಕರಾದ ಲೋಹಿತ್ ಕಟ್ಟಿಮನಿ, ವೆಂಕಟೇಶ ಕುಮಾರ, ನವೀನ ಕುಮಾರ ಬೋಸಗಿ ,ಭೀಮರಾಯ, ಅಂಬರೀಷ ಸೇರಿದಂತೆ ಸ್ವಸಹಾಯ ಗುಂಪಿನ ಸದಸ್ಯರು, ಇತರರು ಇದ್ದರು

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ