ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕು ಮಟ್ಟದ ದಸರಾ ಪಂದ್ಯಾವಳಿ

ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ದಸರಾ ಪಂದ್ಯಾವಳಿಯಲ್ಲಿ ಫುಟ್ಬಾಲ್ ನಲ್ಲಿ ಪ್ರಥಮ ಸ್ಥಾನದಲ್ಲಿ ವೀರ್ಲಗೊಂದಿ ದ್ವಿತೀಯ ಸ್ಥಾನದಲ್ಲಿ ವೈ.ಯನ್ ಹೊಸಕೋಟೆ ತಂಡಗಳು, ಜಯಗಳಿಸಿದವು.

ಅಂತಿಮ ಘಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾದ ಮನೋಜ್ , ಹರಿಕೃಷ್ಣ ಹೆಚ್.ಎನ್, ಮಧುಮೋಹನ್, ಪವನ್ ರವರನ್ನು ವೈ.ಎನ್.ಹೊಸಕೋಟೆ ಫುಟ್ಬಾಲ್ ಕ್ಲಬ್ ಅಧ್ಯಕ್ಷ ರಾಜಮೌಳಿ, ತಂಡದ ಕೋಚ್ ತಲಾರಿ ಮನು,ಜ್ಞಾನ ಬೋಧಿನಿ ಶಾಲೆಯ ದೈಹಿಕ ಶಿಕ್ಷಣಾಧಿಕಾರಿ ಅಬ್ದುಲ್ ಶುಕೂರ್, ಹಿರಿಯ ಮಾರ್ಗದರ್ಶಕ ಅಲಕುಂದರಾಜ್ ಅಭಿನಂದಿಸಿದರು. ತಂಡದ ನಾಯಕ ಇರ್ಪಾನ್ ಸೇರಿದಂತೆ ಕ್ರೀಡಾಪಟುಗಳು ಇದ್ದರು.

ವರದಿ ಪಾವಗಡ: ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ