ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಹನೂರು ತಾಲೂಕಿನ ಗಿರಿಜನರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಗೆ ಇಂದು ಜ್ಯೋತಿ ಬೆಳಗಿಸುವುದರ ಮೂಲಕ ಮಹಾಸಭೆಗೆ ಚಾಲನೆ ನೀಡಲಾಯಿತು. ಮಹಾದೇವ ಪ್ರಭು ಮೇಲ್ವಿಚಾರಕರು
ಹನೂರು ತಾಲೂಕಿನ ಗಿರಿಜನರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಗೆ ಇಂದು ಜ್ಯೋತಿ ಬೆಳಗಿಸುವುದರ ಮೂಲಕ ಮಹಾಸಭೆಗೆ ಚಾಲನೆ ನೀಡಲಾಯಿತು. ಮಹಾದೇವ ಪ್ರಭು ಮೇಲ್ವಿಚಾರಕರು
ರಾಯಚೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ.) ಸಹಯೋಗದಲ್ಲಿ ಮತ್ತು ವನಸಿರಿ ಫೌಂಡೇಶನ್(ರಿ)ವತಿಯಿಂದ ಸರ್ಕಾರಿ ಪ್ರೌಢಶಾಲೆ ವಿರುಪಾಪುರ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು
ಶಿವಮೊಗ್ಗ :ಭಾನುವಾರ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಭಾಗವಹಿಸಿದ ಸಮಸ್ತ ಮುಸ್ಲಿಂ ಬಾಂಧವರಿಗೆ ತಂಪು ಪಾನೀಯ ಮತ್ತು ನೀರು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶರತ್ ಮರಿಯಪ್ಪ, ಶಿವಮೂರ್ತಿ, ಮಲ್ಲಿಕಾರ್ಜುನ, ರಾಮನಾಥ,ಭೀಮಾ, ಮಾಲತೇಶ
ವಿಜಯಪುರ :ವಿಜಯಪುರದ ಶ್ರೀ ಶಂಕರಮಠದಲ್ಲಿ ಶ್ರೀ ಭಗವದ್ಗೀತಾ ಪಠಣ ಹಾಗೂ ಪ.ಪೂ ಶ್ರೀ ಗಂಗಾಧರೇಂದ್ರ ಸರಸ್ವತಿ ಶ್ರೀಗಳವರ ಆಶೀರ್ವಚನ ಕಾರ್ಯಕ್ರಮವು ಅತ್ಯಂತ ವ್ಯವಸ್ಥಿತವಾಗಿ ಜರುಗಿತು. ಈ ಸಂದರ್ಭದಲ್ಲಿ ಊರ ಹಾಗೂ ಪರಊರಿನ ಭಕ್ತಾದಿಗಳು ನೆರೆದು
ಚಾಮರಾಜನಗರ:ಪಿ.ಜಿ ಪಾಳ್ಯದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನವೀಕರಣವನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಉದ್ಘಾಟನೆಯನ್ನು ನೆರವೇರಿಸಿ ನಂತರ ಮಾತನಾಡಿದ ಅವರು ಹಾಲು ಉತ್ಪಾದಕರ ಸಹಕಾರ ಸಂಘವು ರೈತರಿಗೆ ಅತ್ಯವಶ್ಯಕ ವ್ಯವಸಾಯದ
ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ
Website Design and Development By ❤ Serverhug Web Solutions