ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತುಂಗಭದ್ರಗೆ ಬಾಗಿನ ಅರ್ಪಣೆ

ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ, ಸಂಸದರು, ಶಾಸಕರು, ಅಧಿಕಾರಿಗಳು ಇನ್ನಿತರರು ಭಾಗವಹಿಸಿದ್ದರು.

“ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ನೀಲನಕ್ಷೆ -ಸಿಎಂ “

ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಗೋವಿಂದ ರಾವ್ ಅವರ ಸಮಿತಿ ರಚಿಸಿದ್ದೇವೆ ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿನ್ನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಏರ್ಪಡಿಸಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ತುಂಗಭದ್ರ ಅಣೆಕಟ್ಟಿನ ಕ್ಲಸ್ಟರ್ ಗೇಟ್ ಅಳವಡಿಸಿದ ಇಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು.

ವರದಿ :ಬಸವರಾಜ ಕೆ ಕಳಸಪ್ಪನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ